ಎಲೆಕ್ಷನ್ ಹೊತ್ತಲ್ಲೇ ಬಿಗ್ ಶಾಕ್: ಬಿಜೆಪಿಯಿಂದ 6 ಶಾಸಕರು ಜೆಡಿಎಸ್ ಗೆ !?

Date:

ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಅಧಿಕಾರಕ್ಕೇರುವ ಆಸೆಯಲ್ಲಿರುವ ಬಿಜೆಪಿಗೆ ಆತಂಕದ ಸುದ್ದಿಯನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಹೆಚ್. ಕೋನರೆಡ್ಡಿ ನೀಡಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದ್ದು, ಶಾಸಕ ಉಮೇಶ ಕತ್ತಿ ಸೇರಿದಂತೆ ಕೆಲವು ಶಾಸಕರು ಪಕ್ಷ ತೊರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಉಮೇಶ್ ಕತ್ತಿ ಸೇರಿದಂತೆ 5 – 6 ಮಂದಿ ಶಾಸಕರು ಬಿಜೆಪಿಯನ್ನು ತ್ಯಜಿಸಲಿದ್ದಾರೆ. ಬಿಜೆಪಿ ತೊರೆಯುವ ಶಾಸಕರೆಲ್ಲರೂ ಜೆಡಿಎಸ್ ಗೆ ಬರುತ್ತಾರೆ ಎಂದು ನಾನು ಹೇಳಲಾರೆ. ಆದರೆ, ಬಿಜೆಪಿಯ 5 – 6 ಮಂದಿ ಶಾಸಕರು ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...