ಪ್ರಚಾರದ ವೇಳೆ ‘ಕಬಡ್ಡಿ’ ಆಡಿದ ಮಧುಬಂಗಾರಪ್ಪ

Date:

ಲೋಕಸಭೆ ಚುನಾವಣೆ ಪ್ರಚಾರದ ಬಿಡುವಿನ ವೇಳೆ ಶಿವಮೊಗ್ಗ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಮಧುಬಂಗಾರಪ್ಪ ಕಬಡ್ಡಿ ಆಟವಾಡಿದ್ದಾರೆ.

ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿ ಗ್ರಾಮದ ದೇವಸ್ಥಾನದ ಅವರಣದಲ್ಲಿ ಕಬಡ್ಡಿ ಅಂಕಣದಲ್ಲಿ‌ ಅವರು ಆಟವಾಡಿದ್ದು, ಜನರು ಹಾಗೂ ಮಕ್ಕಳೊಂದಿಗೆ ಬೆರೆತಿದ್ದಾರೆ. ಈ ಮೂಲಕ ತಂದೆ ಎಸ್. ಬಂಗಾರಪ್ಪ ಹಾದಿಯಲ್ಲಿ ಮಧುಬಂಗಾರಪ್ಪ ಸಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಕೂಡ ಸದಾ ಜನರೊಂದಿಗೆ ಬೆರೆಯುತ್ತಿದ್ದರು. ಜನನಾಯಕ ಜನರೊಂದಿಗೆ ಸೇರಿಕೊಂಡಿದ್ದಕ್ಕೆ ಗ್ರಾಮಸ್ಥರು ಪುಲ್ ಖುಷ್ ಆಗಿದ್ದಾರೆ. ಸಿಎಂ ಕುಮಾರಸ್ವಾಮಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮುದ್ದನಹಳ್ಳಿ ಗ್ರಾಮಸ್ಥರು ಜೈಕಾರ ಹಾಕಿದ್ದಾರೆ. ಮಧು ಅವರೊಂದಿಗೆ ಯುವಕರು ಸೆಲ್ಫಿ ತೆಗೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...