ಅಂಬರೀಶ್​​ ಕುಟುಂಬದ ವಿರುದ್ಧ ಮಾತನಾಡಿದ್ರೆ ಫಾರಿನ್ ಟೂರ್ + 15 ಲಕ್ಷ..!

Date:

ಮಂಡ್ಯ ರಾಜಕೀಯ ಅತಿರೇಕಕ್ಕೆ ಹೋಗುತ್ತಿದೆ ಎಂದು ಅನಿಸುತ್ತಿದೆ. ರಾಜಕೀಯ ಕೆಸರೆರೆಚಾಟ ತುಂಬಾ ಅಸಹ್ಯವಾಗುತ್ತಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಹೇಳುವ ಪ್ರಕಾರ ಅಂಬರೀಶ್ ಅವರ ಕುಟುಂಬದ ವಿರುದ್ಧ ಬಾಯಿಗೆ ಬಂದಂಗೆ, ಕೆಟ್ಟದಾಗಿ ಮಾತನಾಡಿದ್ರೆ ಫಾರಿನ್ ಟ್ರಿಪ್ ಆಫರ್ ನೀಡಿದ್ದಾರೆ. ಸೈಟ್ ಮಾಡಿ ಕೊಡ್ತೀವಿ ಎಂದು ಆಮಿಷ ಒಡ್ಡಿದ್ದಾರೆ. 10-15 ಲಕ್ಷ ರೂ ನಗದು ಕೊಡೋದಾಗಿ ತಮ್ಮವರಿಗೆ ತಿಳಿಸಿದ್ದಾರೆ ಎಂದು ಸುಮಲತಾ ಅಂಬರೀಶ್ ಗಂಭೀರ ಆರೋಪ ಮಾಡಿದ್ದಾರೆ. ಅಂಬಿ ಆಪ್ತರಿಗೇ ಜೆಡಿಎಸ್​ ನವರು ಆಫರ್ ನೀಡಿದ್ದು ಎನ್ನುವುದು ಸುಮಲತಾ ಆರೋಪವಾಗಿದೆ. ಸುಮಲತಾ ಅವರ ಮಾತಿಗೆ ಸಚಿವ ಸಿ.ಎಸ್ ಪುಟ್ಟರಾಜು ಅವರು ತಿರುಗೇಟು ಕೊಟ್ಟಿದ್ದಾರೆ. ಸುಮಲತಾ ಅವರು ಸುಳ್ ಹೇಳೋದನ್ನು ಬಿಡಲಿ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...