ಪ್ರಚಾರದ ವೇಳೆ ಅಭಿಮಾನಿಗಳ ಒತ್ತಾಯಕ್ಕೆ ಡೈಲಾಗ್ ಹೇಳುತ್ತಿದ್ದ ದರ್ಶನ್ ಅರ್ಧಕ್ಕೆ ನಿಲ್ಲಿಸಿದ್ದು ಯಾಕೆ ಗೊತ್ತಾ !?

Date:

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ನಟ ದರ್ಶನ್ ವಿವಿಧೆಡೆ ಪ್ರಚಾರ ನಡೆಸಿದ್ದಾರೆ.

ಕೆಆರ್ ನಗರದ ಗಾಯನಹಳ್ಳಿಯಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ದರ್ಶನ್, ‘ಯಜಮಾನ’ ಸಿನಿಮಾದ ಡೈಲಾಗ್ ಹೇಳಿದ್ದಾರೆ. ‘ಹೇಯ್ ಕ್ಯಾಡ್ಬರಿ, ಆನೆ ನಡೆದಿದ್ದೇ ದಾರಿ. ಬರ್ತಾ ಇದ್ದಾರೆ.’ ಎಂದು ಅರ್ಧಕ್ಕೆ ಡೈಲಾಗ್ ನಿಲ್ಲಿಸಿದ್ದಾರೆ.

ಪ್ರಚಾರದ ವೇಳೆ ಅವರು ‘ಹೇಯ್ ಕ್ಯಾಡ್ಬರಿ, ಆನೆ ನಡೆದಿದ್ದೇ ದಾರಿ. ಬರ್ತಾ ಇದ್ದಾರೆ.’ ಇನ್ಮುಂದೆ ಡೈಲಾಗ್ ಹೇಳಿದರೆ ಕಾಂಟ್ರವರ್ಸಿ ಆಗುತ್ತೆ ಎಂದು ಅರ್ಧಕ್ಕೆ ಡೈಲಾಗ್ ನಿಲ್ಲಿಸಿದ್ದಾರೆ. ಸುಮಲತಾ ಅವರ ಕ್ರಮ ಸಂಖ್ಯೆ ಮತ್ತು ಚಿಹ್ನೆ ಬಗ್ಗೆ ತಿಳಿಸಿದ ಅವರು, ಯುವಕರು ಸುಮಲತಾ ಅವರ ಗುರುತಿನ ಬಗ್ಗೆ ತಿಳಿ ಹೇಳಬೇಕೆಂದು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...