ಪತ್ನಿಯ ಅಶ್ಲೀಲ ಫೋಟೋ ತೆಗೆಯೋಕೆ ಗಂಡನೇ ಕೊಟ್ಟ ಸುಪಾರಿ..!

Date:

ವಿಚ್ಚೇದನ ನೀಡಲು ನಿರಾಕರಿಸಿದ ಪತ್ನಿಯ ಅಶ್ಲೀಲ ಫೋಟೊಗಳನ್ನ ತೆಗೆದುಕೊಡುವಂತೆಪತಿಯೇ ಸುಪಾರಿ ನೀಡಿರುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ವಿಠಲನಗರದಲ್ಲಿ ಬೆಳಕಿಗೆ ಬಂದಿದೆ.
ಖಾಸಗಿ ಕಂಪನಿ ಉದ್ಯೋಗಿ ಶ್ರೀಕಾಂತ್ ಎಂಬಾತನನ್ನು ವಿಠಲ ನಗರದ ಮಹಿಳೆಯೊಬ್ಬರು 5 ವರ್ಷಗಳ ಹಿಂದೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಮದುವೆ ಆಗಿದ್ದಾರೆ. ಬಳಿಕ ಬೆಂಗಳೂರಲ್ಲಿ ಅವರಿಬ್ಬರು ಸಹ ವಾಸವಿದ್ದರು. ಮೊದಲ 3 ವರ್ಷ ಇವರ ಹೊಸ ದಾಂಪತ್ಯ ಜೀವನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲವಂತೆ./ ಬಳಿಕ ಇಬ್ಬರ ನಡುವೆ ಕಲಹ ಉಂಟಾಗಿದೆಯಂತೆ. ಪತ್ನಿಗೆ ಕಿರುಕುಳ ನೀಡಲು ಶುರುಮಾಡಿದ ಶ್ರೀಕಾಂತ್, ಪತ್ನಿಯನ್ನ ತವರು ಮನೆಯಿಂದ ಹಣ, ಒಡವೆ ತೆಗೆದುಕೊಂಡು ಬಾ ಎಂದು ದೈಹಿಕ, ಮಾನಸಿಕ ಹಿಂಸೆ ನೀಡಲಾರಂಭಿಸಿದ್ದನಂತೆ. ಹಣ ತರದೇ ಇದ್ದರೆ ವಿಚ್ಚೇದ ನೀಡುವಂತೆ ಹೇಳಿದ್ದಾರೆ. ಅವನ ಟಾರ್ಚರ್ ತಡೆಯಲಾಗದೆ ಆ ಮಹಿಳೆ ಕೆಆರ್​ಪುರಂ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಶ್ರೀಕಾಂತ್ ತಪ್ಪೊಪ್ಪಿಕೊಂಡ ನಂತರ ಪತ್ನಿ ದೂರು ವಾಪಸ್ಸು ಪಡೆದಿದ್ದರಂತೆ.
ಬುದ್ಧಿ ಕಲಿಯದ ಶ್ರೀಕಾಂತ್ ಹಾಗೇ ಕೇಳಿದ್ರೆ ಡೈವರ್ಸ್ ಕೊಡಲ್ಲ ಎಂದು ಮಾರ್ಚ್ 26ರಂದು ತನ್ನ ಅಪಾರ್ಟ್ಮೆಂಟ್ ಕೀಯನ್ನ ಅಪರಿಚಿತ ವ್ಯಕ್ತಿಗೆ ನೀಡಿದ್ದ. ತನ್ನ ಪತ್ನಿಯ ಅಶ್ಲೀಲ ಭಾವಚಿತ್ರಗಳನ್ನ ತೆಗೆದುಕೊಂಡು ಬರುವಂತೆ ಸುಪಾರಿ ಕೊಟ್ಟಿದ್ದ ನಂತೆ….ಅದು ಮಹಿಳೆಗೆ ತಿಳಿದಿದ್ದು ಆತತನ್ನು ವಿಚಾರಿಸಿದಾಗ ಶ್ರೀಕಾಂತ್ ಸುಪಾರಿ ಕೊಟ್ಟಿದ್ದು ತಿಳಿದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ,

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...