ಸುಮಲತಾ ಅವರು ಬೇಕಾದರೆ Z ++ ಭದ್ರತೆ ತೆಗೆದುಕೊಳ್ಳಲಿ…!

Date:

ರಾಜ್ಯದ ಬಗ್ಗೆ ನರೇಂದ್ರ ಮೋದಿ ಲಘುವಾಗಿ ಮಾತನಾಡುವುದು ಸರಿಯಲ್ಲ. ಅವರಿಗೆ 10, 20% ತಗೋತಾರೆ ಅನ್ನೋ ಮಾಹಿತಿ ಇದ್ರೆ ಜನರಿಗೆ ತಿಳಿಸಬಹುದು. ಕ್ರಮ ತೆಗೆದುಕೊಳ್ಳುವ ಅಧಿಕಾರ ಇದೆ, ಅದನ್ನ ಮಾಡಬಹುದಲ್ವಾ? ರಾಜ್ಯ -ಕೇಂದ್ರ ಸರ್ಕಾರದ ಸಂಬಂಧದಲ್ಲಿ ಅದಕ್ಕೆ ಅವಕಾಶ ಇದೆ. ಅದನ್ನ ಬಿಟ್ಟು ರಾಜಕೀಯ ಕಾರಣಕ್ಕಾಗಿ ಈ ರೀತಿ ಹೇಳೋದು ಸರಿಯಲ್ಲ ಅಂತ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ

ಸ್ವಾಭಾವಿಕವಾಗಿ ಪ್ರತಿಭಟನೆ ಮಾಡಲೇಬೇಕು ಎಂದರು.ಎಷ್ಟು ಜನ ಬಿಜೆಪಿಯವರ ಮೇಲೆ‌ ದಾಳಿಯಾಗಿದೆ? ಎಂದು ಪ್ರಶ್ನಿಸಿದ ಡಿಸಿಎಂ, ಕೇವಲ ಕಾಂಗ್ರೆಸ್- ಜೆಡಿಎಸ್‌ ಮುಖಂಡರು, ಬೆಂಬಲಿಗರ ಮೇಲೆ ದಾಳಿ ಮಾಡೋದು ಯಾಕೆ? ಹೀಗಾಗಿ ನಾವು ಪ್ರತಿಭಟನೆ ಮಾಡಿರೋದು ನಿಜ ಎಂದರು.

 ಸುಮಲತಾರಿಗೆ ಭಯ ಇದ್ರೆ ಭದ್ರತೆ ಪಡೆಯಲಿ. ಡಿಜಿಪಿಗೆ ತಿಳಿಸಿ ಭದ್ರತೆ ಪಡೆಯಲಿ. ಚುನಾವಣಾ ಆಯೋಗದ ಮೂಲಕ Z++ ಭದ್ರತೆ ತೆಗೆದುಕೊಳ್ಳಲಿ ಅಂತ ಡಿಸಿಎಂ ಹೇಳಿದ್ರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...