ಸುಮಲತಾ-ನಿಖಿಲ್ ಬೆಂಬಲಿಗರ ನಡುವೆ ಮಾರಾಮಾರಿ?!

Date:

ಮಂಡ್ಯ ಜಿಲ್ಲೆಯ ದೊಡ್ಡರಸಿಕೆರೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ವಾಹನ ಏರಿ ರೋಡ್ ಮಾಡುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಪೊಲೀಸರು ಸುಮಲತಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಸುಮಲತಾ ಬೆಂಬಲಿಗರು ಪೊಲೀಸರ ವರ್ತನೆಗೆ ಆಕ್ರೋಶಗೊಂಡು ಸುಮಲತಾ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.

ಈ ವೇಳೆ ನಿಖಿಲ್ ಕುಮಾರಸ್ವಾಮಿ ಬೆಂಬಲಿಗರು ಹಾಗೂ ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ ನಡೆದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...