ಹಣ ಹಂಚುತ್ತಿದ್ದ ಕಾರಣಕ್ಕೆ ʼಕೈʼ ಕಾರ್ಯಕರ್ತನನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ ?!

Date:

ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮತದಾನದ ದಿನದಂದು ಕೆಲವೆಡೆ ಮತದಾರರಿಗೆ ಹಣ ಹಂಚಿದ ಘಟನೆಗಳು ನಡೆದಿವೆ.

ಕೋಲಾರ ಲೋಕಸಭಾ ಕ್ಷೇತ್ರದ ಕೆ.ಜಿ.ಎಫ್.‌ ನ ಸ್ವರ್ಣ ನಗರ ಮತಗಟ್ಟೆ ಸಂಖ್ಯೆ 22 ರ ಬಳಿ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಪುಣ್ಯಮೂರ್ತಿ ಎಂಬ ಈ ವ್ಯಕ್ತಿ ಬೈಕ್‌ ಸೀಟಿನಡಿ ಕಂತೆ ಕಂತೆ ನೋಟುಗಳನ್ನಿಟ್ಟುಕೊಂಡು ಮತದಾರರಿಗೆ ವಿತರಿಸುತ್ತಿದ್ದನೆನ್ನಲಾಗಿದ್ದು, ಬೈಕ್‌ ಹಾಗೂ ಹಣ ವಶಕ್ಕೆ ಪಡೆದಿರುವ ರಾಬರ್ಟ್‌ ಸನ್‌ ಪೇಟೆ ಠಾಣೆ ಪೊಲೀಸರು ಪುಣ್ಯಮೂರ್ತಿಯ ವಿಚಾರಣೆ ನಡೆಸುತ್ತಿದ್ದಾರೆ

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...