ಸೂಪರ್ ಸ್ಟಾರ್ ರಜನಿಕಾಂತ್ ವಿಷಯದಲ್ಲಿ ಆಟವಾಡಿದ ಚುನಾವಣಾ ಆಯೋಗ..!?

Date:

ಲೋಕಸಭೆ ಚುನಾವಣೆಯ ಮತದಾನದ ವೇಳೆ ಚುನಾವಣಾ ಸಿಬ್ಬಂದಿಯೊಬ್ಬರು ಸೂಪರ್​ಸ್ಟಾರ್​ ರಜನಿಕಾಂತ್ ​ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ,

ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಿತ್ತು ಆದರೆ ಇದೀಗ ಬಲಗೈ ತೋರು ಬೆರಳಿಗೆ ಶಾಯಿ ಹಾಕಿದ್ದಾರೆ, ಸ್ಟೆಲ್ಲಾ ಮೇರಿಸ್ ಕಾಲೇಜಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ.

ರಜನಿಕಾಂತ್​ ಅವರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲಾಗಿದ್ದರ ಬಗ್ಗೆ ಪ್ರತಿಕ್ರಿಯಿಸಿರುವ ತಮಿಳುನಾಡು ರಾಜ್ಯ ಚುನಾವಣಾ ಆಯುಕ್ತ ಸತ್ಯಬಾತ್ರ ಸಾಹೋ, ಹೌದು ,ತಪ್ಪಾಗಿದೆ, ಚುನಾವಣಾ ಅಧಿಕಾರಿ ಎಡಗೈ ತೋರು ಬೆರಳಿಗೆ ಶಾಯಿ ಹಾಕಬೇಕಾಗಿತ್ತು ಎಂದಿದ್ದಾರೆ

ಅಲ್ಲದೆ ಈ ಕುರಿತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ತಪ್ಪೆಸಗಿದ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

 

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...