ರಾಜಕೀಯ ವೇಷ ಕಳಚಿಟ್ಟು ಶ್ರೀಕೃಷ್ಣನಾದ ಶಾಸಕ !?

Date:

ಕಳೆದ ಒಂದು ತಿಂಗಳಿನಿಂದ ಲೋಕಸಭಾ ಚುನಾವಣೆ ಅಖಾಡದಲ್ಲಿ ಬ್ಯುಸಿಯಾಗಿದ್ದ ಶಾಸಕರು ಚುನಾವಣೆ ಮುಗಿದ ನಂತರ ರಿಲ್ಯಾಕ್ಸ್ ಮೊರೆ ಹೋಗಿದ್ದಾರೆ. ಆದರೆ ಇಲ್ಲೊಬ್ಬ ಶಾಸಕರು ರಾಜಕೀಯ ವೇಷ ಕಳಚಿಟ್ಟು ನಾಟಕದಲ್ಲಿ ಕೃಷ್ಣನ ಪಾತ್ರದಲ್ಲಿ ಮಿಂಚಿದ್ದಾರೆ.

ಬಂಗಾರಪೇಟೆ ಕ್ಷೇತ್ರದ ಬೂದಿಕೋಟೆಯಲ್ಲಿ ಕರಗ ಪ್ರಯುಕ್ತ ಸಾಮ್ರಾಟ್ ಸುಯೋಧನ ಎಂಬ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿತ್ತು. ಈ ನಾಟಕದಲ್ಲಿ ಶಾಸಕ ನಾರಾಯಣ ಸ್ವಾಮಿ ಅವರು ಕೃಷ್ಣನ ವೇಷಧಾರಿಯಾಗಿ ನಾಟಕದಲ್ಲಿ ನಟಿಸುವ ಮೂಲಕ ಸಾರ್ವಜನಿಕರಿಂದ ಭೇಷ್ಎನಿಸಿಕೊಂಡಿದ್ದಾರೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅವರು ಕೃಷ್ಣನ ಪಾತ್ರಧಾರಿಯಾಗಿ ಮಿಂಚುವ ಮೂಲಕ ರಾಜಕೀಯಕ್ಕೂ ಸೈ , ನಾಟಕಕ್ಕೂ ಸೈ ಎನಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ “ಸಾಲು ಮರದ ತಿಮ್ಮಕ್ಕ” ಇನ್ನಿಲ್ಲ..!

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ "ಸಾಲು ಮರದ ತಿಮ್ಮಕ್ಕ" ಇನ್ನಿಲ್ಲ..! ಬೆಂಗಳೂರು: ಪದ್ಮಶ್ರೀ ಪುರಸ್ಕೃತ...

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ!

ಬಿಹಾರ ಚುನಾವಣೆ 2025 ಫಲಿತಾಂಶ: ಭರ್ಜರಿ ಮುನ್ನಡೆ ಸಾಧಿಸಿರುವ NDA ಮೈತ್ರಿಕೂಟ! ನವದೆಹಲಿ:...

ರಾಜ್ಯ ಸರ್ಕಾರದಿಂದ 2025ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ

ರಾಜ್ಯ ಸರ್ಕಾರದಿಂದ 2025ನೇ ಸಾಲಿನ 'ಸಾರ್ವತ್ರಿಕ ರಜಾ' ದಿನಗಳ ಪಟ್ಟಿ ಬಿಡುಗಡೆ ಕರ್ನಾಟಕ...

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ

ಒತ್ತಡದಿಂದ ಮುಕ್ತಿ ಪಡೆಯಲು ಈ ಪಾನೀಯಗಳನ್ನು ಕುಡಿಯಿರಿ ಇಂದಿನ ವೇಗದ ಜೀವನದಲ್ಲಿ ಬಹುತೇಕ...