“ತೊಡೆ ತಟ್ಟಿ ಮೈತ್ರಿ ಸರ್ಕಾರದಿಂದ ಆಚೆ ಬನ್ನಿ” !? ಸಿಎಂಗೆ ಚೆಲುವರಾಯಸ್ವಾಮಿ ಸವಾಲ್ !

Date:

ಮೈತ್ರಿ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ನಡವಳಿಕೆ ಸರಿಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಚಲುವರಾಸ್ವಾಮಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ಸಿಎಂ ಹೆಚ್‌.ಡಿಕೆ ಭವಿಷ್ಯ ಅವರ ಕೈನಲ್ಲಿ ಇದೆ, ಇದಲ್ಲದೇ 37ಸೀಟುಗಳನ್ನು ಗೆದ್ದಿರುವ ಜೆಡಿಎಸ್‌ನವರು ಕಾಂಗ್ರೆಸ್‌ನವರಿಗೆ ಎಚ್ಚರಿಕೆ ಕೊಡ್ತಾರೆ ಅಂತ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ. ಇನ್ನು ಮನ್‌ಮೂಲ್ ಚುನಾವಣೆ ನಡೆಯದಿರುವುದಕ್ಕೆ ಭಾರಿ ಆಕ್ರೋಶ ವ್ಯಕ್ತಪಡಿಸಿರುವ ಅವರು ರಾಜ್ಯದಲ್ಲಿ ಮೈತ್ರಿ ಸರಕಾರವಿದೆ ಆದ್ರೆ, ಇಲ್ಯಾಕೆ ಚುನಾವಣೆಯನ್ನು ನಡೆಸುತ್ತಿಲ್ಲ ಅಂಥ ಬೇಸರ ಪ್ರಶ್ನೆ ಮಾಡಿದರು. ಅಧಿಕಾರಿಗಳು ರಾಜ್ಯ ಸರಕಾರದ ಗುಲಾಮರಾಗಿದ್ದಾರೆ ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...