ವೋಟ್ ಗಾಗಿ ಕಣ್ಣೀರು ಹಾಕುವ ಮಗ ನಾನಲ್ಲ ನೆನಪಿರಲಿ !? ಡಿ ಕೆ ಶಿವಕುಮಾರ್ .

Date:

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್  ನಾನು ವೋಟಿಗಾಗಿ ಕಣ್ಣೀರು ಹಾಕಿಲ್ಲ. ನಿನ್ನೆ ನನಗೆ ದಿವಂಗತ ಸಿ.ಎಸ್.ಶಿವಳ್ಳಿ ಮೇಲಿನ ಅಭಿಮಾನದಿಂದ ಕಣ್ಣೀರು ಬಂದಿತ್ತು. ಆತ ನನ್ನ ಸ್ನೇಹಿತ, ಆತನ ಸೇವೆಯನ್ನು ಮುಂದುವರೆಸಲು ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ನಗರದಲ್ಲಿ ಕಾಂಗ್ರೆಸ್ ರಹಸ್ಯ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಇಡೀ ರಾಜ್ಯದಿಂದ ನಮ್ಮ ಪಕ್ಷದ ಶಾಸಕರು, ಮಾಜಿ‌ ಸಚಿವರು ಕುಂದಗೋಳಕ್ಕೆ ಆಗಮಿಸಿದ್ದಾರೆ. ಅತ್ಯಂತ ಉತ್ಸಾಹದಿಂದ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ. ಗ್ರಾಮ ಪಂಚಾಯತಿ, ಬೂತ್ ಮಟ್ಟದಲ್ಲಿ ನಮ್ಮ ಕಾರ್ಯಕರ್ತರು ಓಡಾಡಿ ವರದಿ ಕೊಟ್ಟಿದ್ದಾರೆ.

ಎಲ್ಲ ಪಕ್ಷದ ಮತದಾರರು ಶಿವಳ್ಳಿ ಮಾಡಿದ ಕೆಲಸ ಒಪ್ಪಿ, ಶಿವಳ್ಳಿ ಕುಟುಂಬಕ್ಕೆ ಮತ ನೀಡಲು ಕ್ಷೇತ್ರದ ಮತದಾರರು ಆಸಕ್ತಿ ತೋರುತ್ತಿದ್ದಾರೆ. ನಮ್ಮ ಪಕ್ಷ, ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅವರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ನಾವು ಮುಂದುವರೆಸಿಕೊಂಡು ಹೋಗುತ್ತೇವೆ. ನಾವು ಯಾರನ್ನೂ ಟೀಕೆ ಟಿಪ್ಪಣಿ ಮಾಡುವ ಅಗತ್ಯವಿಲ್ಲ. ವಿರೋಧ ಪಕ್ಷದ ನಾಯಕರು‌ ಕೆಲವರಿಗೆ ನಮ್ಮ‌ ಜೊತೆ ಮಾತನಾಡದಂತೆ ಒತ್ತಡ ಹಾಕುತ್ತಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...