ಸುಮಲತಾ ರಿಸಲ್ಟ್ ಬಗ್ಗೆ ಹೇಳಿದ್ರೆ ಕೊಚ್ಚಿಕೊಂಡ ಹಾಗಾಗುತ್ತೆ..! ನೀವೇ ಕಾದು ನೋಡಿ ಏನಾಗುತ್ತೆ ಅಂತ..?

Date:

ರಾಕಿಂಗ್ ಸ್ಟಾರ್​ ಯಶ್​ ಇಂದು ಮಂಡ್ಯ ಆಗಮಿಸಿದ್ರು. ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿನ ಅಭಿಮಾನಿಯೊಬ್ಬರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶ್​ಗೆ ಮದ್ದೂರಿನ ಕೊಪ್ಪ ಸರ್ಕಲ್ ಹಾಗೂ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ರು. ಇನ್ನು ಇದೆ ವೇಳೆ ಪುಟ್ಟಮಗುವೊಂದರ ಹುಟ್ಟು ಹಬ್ಬದ ಅಂಗಾವಾಗಿ ಯಶ್ ಕೇಕ್​ ಕಟ್ ಮಾಡಿ, ಮಗುವಿಗೆ ಕೇಕ್​ ತಿನಿಸಿದರು.

ಈ ವೇಳೆ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಮೂರ್ನಾಲ್ಕು ಬಾರಿ ಮಂಡ್ಯಕ್ಕೆ ಬಂದಿದ್ದೆ. ಚುನಾವಣೆ ಮುಗಿದ ಬಳಿಕ ಸುಮಲತಾರನ್ನು ಭೇಟಿ ಮಾಡಿದ್ದೆ. ಇಲ್ಲಿ ಒಳ್ಳೆಯ ವಾತಾವರಣ ಇದೆ. ಮಂಡ್ಯ ಫಲಿತಾಂಶವನ್ನ ನಿರ್ದಿಷ್ಟವಾಗಿ ಹೇಳಲು ಆಗ್ತಿಲ್ಲ. ಜನ ಹಿಂಗೂ ಆಗಬಹುದು ಹಂಗೂ ಆಗಬಹುದು ಎಂದು ಮಾತನಾಡ್ತಿದ್ದಾರೆ. ಆದ್ರೆ, ಸುಮಲತಾ ಚುನಾವಣೆಯಲ್ಲಿ ಗೆದ್ದೇ ಗೆಲ್ತಾರೆ.

ಈಗಲೇ ಅವರ ಗೆಲುವಿನ ಅಂತರ ಹೇಳಿದ್ರೆ ಕೊಚ್ಚಿಕೊಂಡತಾಗುತ್ತದೆ ಅಂತಾ ಹೇಳಿದರು. ಇದೇ ವೇಳೆ, ನಾವು ಅಭ್ಯರ್ಥಿ ಪರ ಪ್ರಚಾರಕ್ಕೆಂದು ಬಂದ್ವಿ ಹೊದ್ವಿ. ನಾನು ಮಾತ್ರ ಮಂಡ್ಯ ರಾಜಕಾರಣಕ್ಕೆ ಬರಲ್ಲ, ಸ್ಪರ್ಧೆ ಕೂಡ ಮಾಡಲ್ಲ ಅಂತಾ ಹೇಳಿದರು.

 

 

 

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...