ಪ್ರಜ್ಞಾ ಸಿಂಗ್ ನನ್ನು ನಾನು ಎಂದಿಗು ಕ್ಷಮಿಸಲಾರೆ !? ಪ್ರಧಾನಿ ಮೋದಿ

Date:

ಮಹಾತ್ಮ ಗಾಂಧಿ ಅವರನ್ನು ಅಪಮಾನಿಸಿರುವ ಪ್ರಜ್ಞಾ ಸಿಂಗ್ ನ್ನು ನಾನು ಎಂದಿಗೂ ಕ್ಷಮಿಸಲಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

ಮಹಾತ್ಮ ಗಾಂಧಿ ಅವರ ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆ ಅವರು ದೇಶಭಕ್ತ ಎಂದು ಪ್ರಜ್ಞಾ ಸಿಂಗ್ ಅವರು ಹೇಳಿದ್ದರು. ಇದಕ್ಕೆ ಟೀಕೆ ಬಂದ ಬಳಿಕ ಅವರು ಕ್ಷಮೆಯಾಚಿಸಿದ್ದರು.

ಬಾಪುವನ್ನು ಅಪಮಾನಿಸಿದ ಪ್ರಜ್ಞಾ ಸಿಂಗ್ ನ್ನು ನಾನು ಕ್ಷಮೆಸಲಾರೆ. ಆಕೆ ಕ್ಷಮೆಯಾಚಿಸಿರುವುದು ಬೇರೆ ವಿಚಾರ. ಆದರೆ ನನ್ನ ಹೃದಯದಲ್ಲಿ ಆಕೆಗೆ ಕ್ಷಮೆಯಿಲ್ಲ ಎಂದು ಹೇಳಿದರು.ಇದೇ ವೇಳೆ ಎನ್ ಡಿಎ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಂಡು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...