ಮಾಧ್ಯಮಗಳಿಗೆ ಹೊಸ ಕಾನೂನು ಮಾಡ್ತಾರಾ ? ಮಾಧ್ಯಮಗಳ ಮೇಲಿನ ಬೇಸರ ತೊರಿಕೊಂಡ ಸಿಎಂ ಹೆಚ್‌.ಡಿ ಕುಮಾರಸ್ವಾಮಿ !

Date:

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಮಾಧ್ಯಮದ ಸಹವಾಸವೇ ಡೆಂಜರ್. ಅದಕ್ಕೆ ಅವರಿಂದ ದೂರ ಉಳಿದಿದ್ದೇನೆ ಅಂತ ಅವರು ಬೇಸರ ವ್ಯಕ್ತಪಡಿಸಿದರು. ಇನ್ನು ನಾನು ಇತ್ತಿಚಿಗೆ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡಿದ್ದೇನೆ.ನನ್ನಷ್ಟು ಮಾಧ್ಯಮಗಳಿಗೆ ಹತ್ತಿರವಾದ ರಾಜಕಾರಣಿ ದೇಶದಲ್ಲೆ ಇಲ್ಲ, ಆದರೆ ಇತ್ತೀಚಿಗೆ ಕೆಲವರ ಸಹವಾಸ ಸಾಕಾಗಿದೆ ಅಂತ ಹೇಳಿದರು.

ದೃಶ್ಯ ಮಾಧ್ಯಮಗಳಂತು ಅತಿರೇಕ ಮಾಡಿದ್ದಾರೆ. ಅವರು ನೀಡಿರುವ ವರದಿಗಳಿಗೆ ನಾವು ನಿದ್ದೆಯೇ ಮಾಡೋ ಹಂಗಿಲ್ಲ.ಮಂಡ್ಯ ಬಗ್ಗೆ ತಮಗಿಷ್ಟ ಬಂದಂಗೆ ವರದಿ ಮಾಡ್ತಾರೆ.

ಮಾಧ್ಯಮಗಳ‌ ನಡವಳಿಕೆಯಿಂದ ಅವರ ಮೇಲೆ ಇದ್ದ ಭಯವೇ ಹೊರಟು ಹೋಗಿದೆ ಅಂತ ಹೇಳಿದರು. ರಾಜಕಾರಣಿಗಳು ಕಾಮಿಡಿ ಪೀಸ್‌ಗಳಾ. ಏನಂದುಕೊಂಡಿದ್ದೀರಾ ನಮ್ಮನ್ನ. ನಿಮ್ಮ ಕಾರ್ಯಕ್ರಮಗಳಲ್ಲಿ ರಾಜಕಾರಣಗಳನ್ನ ನಿಮ್ಮಿಷ್ಟ ಬಂದಂತೆ ತೋರಿಸಿಕೊಳ್ಳುತ್ತೀರಾ.? ಮಾಧ್ಯಮಗಳ ಕಾರ್ಯಕ್ರಮಗಳ ಬಗ್ಗೆ ಕುಮಾರಸ್ವಾಮಿ ಕೆಂಡಮಂಡಲರಾದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...