ಬ್ರೇಕಿಂಗ್ : ಆರಂಭಿಕ ಮತ ಎಣಿಕೆಯಲ್ಲಿ ‘ಕಾಂಗ್ರೆಸ್’ ಗೆ ಆಘಾತ !?

Date:

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಲೋಕಸಭಾ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರೆದಿತ್ತು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, 7 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಮೈತ್ರಿಗೆ ಸ್ಥಳೀಯ ಮಟ್ಟದಲ್ಲಿ ದೊಡ್ಡ ವಿರೋಧ ವ್ಯಕ್ತವಾಗಿದ್ದು, ಆರಂಭಿಕ ಹಂತದ ಮತ ಎಣಿಕೆ ನೋಡಿದರೆ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಲಿದೆಯಾ ಎಂಬ ಅನುಮಾನ ಕಾಡುತ್ತಿದೆ.

ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಆದರೆ ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಆರಂಭಿಕ ಹಂತದ ಮತ ಎಣಿಕೆಯಾಗಿದ್ದು, ಇದೇ ಅಂತಿಮವಲ್ಲ. ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದ ಬಳಿಕವೇ ಈ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...