ಕೊನೆಗಾಲದಲ್ಲಿ ದೇವೇಗೌಡರವರು ಗೆಲ್ಲಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ ಬಿಜೆಪಿ ಅಭ್ಯರ್ಥಿ!

Date:

ಮಾಜಿ ಪ್ರಧಾನಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಿತ್ತು ಹಾಸನದವನಾಗಿ ನನಗೆ ಬೇಸರವಿದೆ ಎಂದು  ಬಿಜೆಪಿ ಅಭ್ಯರ್ಥಿ ಎ ಮಂಜು ಹೇಳಿದರು.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೂರು ತಿಂಗಳು ಕಾದು ನೋಡಿ, ನಾನೇ ಸಂಸಸತ್ತಿಗೆ ಹೋಗುತ್ತೇನೆ. ಕಾನೂನು ಹೋರಾಟ ಮುಂದುವರೆಯುತ್ತದೆ. ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲಿ, ಸೋಲಿನಿಂದ ಧೃತಿಗೆಟ್ಟಿಲ್ಲ. ನಾನು ಚುನಾವಣೆಯಲ್ಲಿ ಸೋತಿದ್ದಕ್ಕೆ ಬೇಸರವಿಲ್ಲ ಎಂದರು.

ಮೈತ್ರಿ ಲಾಭವಾಗಿದ್ದು ಕುಟುಂಬಕ್ಕೆ ಮಾತ್ರ. ಈಗಲಾದರೂ ನಮ್ಮ ನಾಯಕ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಲಿ. ವಿಶ್ವನಾಥ್ ರಾಜೀನಾಮೆ ಕೊಟ್ಟು ಒಳ್ಳೆ ಕೆಲಸ ಮಾಡಿದ್ದಾರೆ.ಸರ್ಕಾರ ಏನಾಗುತ್ತದೆ ಎಂದು ಕಾದು ನೋಡಬೇಕು ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...