ಮೈತ್ರಿ ಸರ್ಕಾರದಿಂದ ತಲಾ 3 ಸಚಿವರು ರಾಜೀನಾಮೆ.?

Date:

ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ನಾಯಕರು ಬಂಡಾಯ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ತಲಾ ಮೂವರು ಸಚಿವರು ರಾಜೀನಾಮೆ ನೀಡಲಿದ್ದಾರೆ. ಜೆಡಿಎಸ್ ಕೋಟಾದಲ್ಲಿ ಉಳಿದ ಎರಡು ಸ್ಥಾನ, ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ಖಾಲಿಯಾಗಿರುವ ಸ್ಥಾನ ಸೇರಿ 9 ಸಚಿವ ಸ್ಥಾನಗಳನ್ನು ಅತೃಪ್ತ ಶಾಸಕರಿಗೆ ನೀಡಲಾಗುವುದು ಎನ್ನಲಾಗಿದೆ.

ಇದಕ್ಕಾಗಿ ಕಾಂಗ್ರೆಸ್ ನಿಂದ ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಕೃಷ್ಣಭೈರೇಗೌಡ ಹಾಗೂ ಜೆಡಿಎಸ್ ನಿಂದ ಸಾ.ರಾ. ಮಹೇಶ್ ಸೇರಿದಂತೆ ಕೆಲ ಸಚಿವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆ ಮಾಡಿ ಶಾಸಕರನ್ನು ಪಕ್ಷದಲ್ಲೇ ಉಳಿಸಿಕೊಂಡು ಸರ್ಕಾರವನ್ನು ಸೇಫ್ ಮಾಡಿಕೊಳ್ಳುವುದು ನಾಯಕರ ಸದ್ಯದ ಚಿಂತನೆಯಾಗಿದೆ.ಈ ಹಿನ್ನೆಲೆಯಲ್ಲಿ ದೋಸ್ತಿ ನಾಯಕರು ಚರ್ಚೆ ನಡೆಸಿದ್ದು, ಈ ತಿಂಗಳ ಅಂತ್ಯಕ್ಕೆ ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...