No menu items!
5.4 C
Munich
Thursday, April 30, 2026

ಶಿವು ಉಪ್ಪಾರ್ ಸಾವಿನ ಪ್ರಕರಣವನ್ನು ಸಿಐಬಿಗೆ ವಹಿಸಲು ಆಗ್ರಹ !

Must read

ಶಿವು ಉಪ್ಪಾರ ಸಾವಿನ ಪ್ರಕರಣದ ಕುರಿತು ಸಿಐಬಿ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶಿವು ಉಪ್ಪಾರ ಸಾವಿನ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಶಿವು ಉಪ್ಪಾರ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಶಿವು ಉಪ್ಪಾರ ಮಾತನಾಡಿರುವ ವಿಡಿಯೋ ಗಮನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲ. ಗೋರಕ್ಷಣೆ ಹೋರಾಟ ಮಾಡುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಸಾವಿನ ಪ್ರಕರಣವನ್ನು ಸೂಕ್ತ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article