‘ಮರ್ಯಾದೆಯಿಂದ ಬಿಜೆಪಿ ವಿರೋಧ ಪಕ್ಷದಲ್ಲಿರಲಿ’ !? ಎಂ.ಬಿ.ಪಾಟೀಲ್

Date:

ರಾಜ್ಯದಲ್ಲಿ ಯಾವ ಆಪರೇಷನ್ ನಡೆಯೋದಿಲ್ಲ. ಯಾವ ಆಪರೇಷನ್ ಕೂಡ ಆಗೋದಿಲ್ಲ ಅಂತ ಗೃಹ ಸಚಿವ ಹೇಳಿದ್ದಾರೆ.
ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ. ನಾಲ್ಕು ವರ್ಷ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿಯೇ ‌ಆಡಳಿತ ನಡೆಸ್ತಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬಿಜೆಪಿಯವರು ಹಗಲುಗನಸು ಕಾಣ್ತಿದ್ದಾರೆ. ಬಿಜೆಪಿಯವರಿಗೆ ವಿರೋಧ ಪಕ್ಷದ ಸ್ಥಾನ ಕೊಟ್ಟಿದ್ದಾರೆ.

ಅವರು ಮರ್ಯಾದೆಯಿಂದ ಗೌರವಯುತವಾಗಿ ಅದೇ ಸ್ಥಾನದಲ್ಲಿ ಇರಲಿ. ಮುಂದೆ ಚುನಾವಣೆ ಬಂದಾಗ ಏನು ಮಾಡಬೇಕೋ ಮಾಡಲಿ. ಆಗ ಜನಾದೇಶಕ್ಕೆ ಒಪ್ಪೋಣ. ಸದ್ಯಕ್ಕಂತೂ ಆಪರೇಷನ್ ಕಮಲ ಆಪರೇಷನ್ ಆಗಿಯೇ ಉಳಿಯುತ್ತೆ ಹೀಗಂತ ಗೃಹಸಚಿವ ಎಂ.ಬಿ.ಪಾಟೀಲ್ ‌ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...