ಕುಮಾರಣ್ಣನಿಗೋಸ್ಕರ ನಾವು ಯಾವುದೇ ತ್ಯಾಗಕ್ಕೂ ಸಿದ್ದರಿದ್ದೇವೆ..!

Date:

ಮುಖ್ಯಮಂತ್ರಿ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು ಅಷ್ಟೆ ಅದಕ್ಕೋಸ್ಕರ ಜೆಡಿಎಸ್ ನ ಶಾಸಕರು ಮತ್ತು ನಾಯಕರೂ ಎಂಥಾ ತ್ಯಾಗಕ್ಕೂ ಸಿದ್ಧರಾಗಿ ನಿಂತಿದ್ದೇವೆ ಎಂದು ಸಾರಾ ಮಹೇಶ್​ ಹೇಳಿಕೆಯನ್ನು ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಸಚಿವ ಸಂಪುಟದ ವಿಸ್ತರಣೆ ಅಥವಾ ಪುನರ್‌ ರಚನೆ ಬಗ್ಗೆ ನಾನೂ ತಲೆ ಕೆಡಿಸಿಕೊಂಡಿಲ್ಲ. ಯಾರು ಮಂತ್ರಿ ಆಗ್ತಾರೋ ಯಾರು ಅಧಿಕಾರಲ್ಲಿ ಇರ್ತಾರೋ ಅನ್ನೋ ಯೋಚನೆ ನನಗಿಲ್ಲ ಇಲ್ಲ ಆದ್ರೆ ರೈತರು ಉಳಿಯಬೇಕು ಅವರ ಕಷ್ಟಗಳಿಗೆ ಪರಿಹಾರ ದೊರಕಬೇಕು ಹೀಗಾಗಿ ನಮ್ಮ ನಾಯಕ ಕುಮಾರಸ್ವಾಮಿ ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಸಹ ಅದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಇದಕ್ಕಾಗಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ನಾನು ಸೇರಿದಂತೆ ಜೆಡಿಎಸ್ ನ ಎಲ್ಲಾ ನಾಯಕರೂ ತರಹದ ತ್ಯಾಗಕ್ಕಾದರೂ ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...