ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಸಾಧ್ಯತೆ !? ಮಧ್ಯಂತರ ಚುನಾವಣೆಗೆ ನೆಡಿತಿದೆ ಪ್ಲಾನ್?

Date:

ಪಕ್ಷದ ವರಿಷ್ಠರ ಸೂಚನೆ ಮೇರೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರಕಾರವನ್ನು ಬೀಳಿಸುವುದಿಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿದ್ದಾರೆ.

ಇದರಿಂದಾಗಿ ಸದ್ಯಕ್ಕೆ ಸಮ್ಮಿಶ್ರ ಸರ್ಕಾರ ಸೇಫ್ ಆಗಿದ್ದು, ಸಂಪುಟ ವಿಸ್ತರಣೆ ಮಾಡಲು ಮುಂದಾಗಿದೆ. ಆದರೆ, ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚನೆ ಮಾಡುವ ಪ್ರಯತ್ನಕ್ಕೆ ಕೈ ಹಾಕುವುದಿಲ್ಲ. ಬದಲಿಗೆ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿರುವಂತೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಬರುವ ಸಾಧ್ಯತೆ ಇದೆ. ಬಿಜೆಪಿ ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಯಡಿಯೂರಪ್ಪ ಅವರಿಂದ ಕೇಂದ್ರ ಸರ್ಕಾರ ಹೇಳಿಸಿ ಜಾಣ್ಮೆಯನ್ನು ಪ್ರದರ್ಶಿಸಿದೆ.

ತೆರೆಮರೆಯಲ್ಲಿ ರಾಜ್ಯಪಾಲರ ಆಡಳಿತ ಹೇರುವ ಸಾಧ್ಯತೆ ಇದೆ.ಕೆಲವೇ ತಿಂಗಳಲ್ಲಿ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದೇ ವೇಳೆ ರಾಜ್ಯದಲ್ಲಿ ಚುನಾವಣೆ ನಡೆಸಲು ಬಿಜೆಪಿ ರಹಸ್ಯ ಕಾರ್ಯತಂತ್ರ ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...