ಸಿಎಂ ಗ್ರಾಮ ವಾಸ್ತವ್ಯ ಜನರ ಗಮನ ಬೇರೆಡೆ ಸೆಳೆಯುವ ನಾಟಕ ಎಂದ ಬಿಎಸ್ ವೈ

Date:

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

ಜಿಂದಾಲ್ ಗೆ ನೀಡುತ್ತಿದ್ದ ಭೂಮಿ ವಿಚಾರದ ಬಗ್ಗೆ ಮಾತನಾಡಿದ ಅವರು, ‘ಜಿಂದಾಲ್ ಗೆ ಈಗಾಗಲೇ ಕೊಟ್ಟಿರುವ ಭೂಮಿ ಸಫಿಶಿಯಂಟ್ ಆಗಿದೆ. ಈಗ ಕೊಡುತ್ತಿರುವ ಜಮೀನಿನಲ್ಲಿ ಉತ್ತಮ ಖನಿಜಗಳಿವೆ.

ಜಿಂದಾಲ್ ಗೆ ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರೀಸ್ ಗೆ ಪ್ರೋತ್ಸಾಹ ಮಾಡಬಹುದು. ಆದರೆ ಸಿಎಂ ಯಾವುದೋ ಒಂದು ಕಂಪೆನಿಗೆ ಫೇವರ್ ಆಗಲು ಹೊರಟಿದ್ದಾರೆ. ಈ ಮೂಲಕ ಸಿಎಂ ವ್ಯವಹಾರ ಕುದುರಿಸಿಕೊಳ್ಳಲು ಹೊರಟಿದ್ದಾರೆ. ಸಿಎಂ ನಿರ್ಧಾರ ಖಂಡಿಸಿ 3 ದಿನ ಧರಣಿ ಮಾಡುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...