ಹೆಚ್.ಕೆ.ಪಾಟೀಲ್ ವಿರುದ್ಧ ತಮ್ಮ ಪಕ್ಷದವರೇ ಬೇಸರಗೊಂಡಿದ್ದೇಕೆ?

Date:

ಜಿಂದಾಲ್ ಭೂಮಿ ಕ್ರಯಕ್ಕೆ ನೀಡಲು ಹೆಚ್.ಕೆ.ಪಾಟೀಲ್ ಮಾಧ್ಯಮಗಳ ಮುಂದೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಜಿಂದಾಲ್ ಭೂಮಿ ಕ್ರಯಕ್ಕೆ ನೀಡಬಾರದೆಂಬ ವಿಷಯದ ಬಗ್ಗೆ ಮೊದಲು ಸಚಿವರ ಗಮನಕ್ಕೆ ತರಬೇಕಿತ್ತು. ಏಕಾಏಕಿ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದು ಸರಿಯಲ್ಲ. ಬಿಜೆಪಿಗೆ ಸ್ವಪಕ್ಷೀಯರಾದ ಹೆಚ್.ಕೆ,ಪಾಟೀಲ್ ಅಸ್ತ್ರ ಕೊಟ್ಟಂತಾಗಿದೆ ಎಂದು ಹೆಚ್.ಕೆ.ಪಾಟೀಲ್ ವಿರುದ್ಧ ಕಾಂಗ್ರೆಸ್ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕಾನೂನು ಸಚಿವ ಕೃಷ್ಣ ಭೈರೇಗೌಡ ಜೊತೆ ಚರ್ಚೆಸಬಹುದಿತ್ತು.ಅವರ ಜೊತೆಯೂ ಚರ್ಚಿಸದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಹಿರಿಯವರಾಗಿ ನೀವು ಹೀಗೆ ವಿರೋಧ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದನ್ನೇ ಅಸ್ತ್ರವಾಗಿಟ್ಟುಕೊಂಡು ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಹೀಗಾಗಿ ಹೆಚ್.ಕೆ.ಪಾಟೀಲ್ ವಿರುದ್ಧ ಕೈ ನಾಯಕರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...