ಮೂರು ದಿನ ಅದ್ರೂ ದರ್ಶನ್ ಗೆ ಇನ್ನೂ ಸಿಕ್ಕಿಲ್ಲ ಪರಿಹಾರ..?

Date:

ಭಾರಿ ಗಾಳಿ ಮಳೆಯಿಂದ ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಸಾಕಷ್ಟು ಮರಗಳು ನೆಲಕ್ಕುರುಳಿದ್ದು ನಗರದ ಕೆಲವು ಭಾಗಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆ ಮುಂದೆ ದೊಡ್ಡ ಮರವೊಂದು ಬಿದ್ದಿದೆ, ಅದೃಷ್ಟವಶಾತ್ ಮನೆಯಿಂದ ಕೊಂಚ ದೂರ ಕಾಂಪೌಂಡ್ ಮೇಲೆ ಬಿದ್ದಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನೆಗೆ ಯಾವುದೆ ರೀತಿಯ ಹಾನಿಯಾಗಿಲ್ಲ.
ಆದ್ರೆ ಈಗ ಅಸಲೀ ವಿಷಯ ಏನಪ್ಪಾ ಅಂದ್ರೆ ಮರ ಬಿದ್ದು ಮೂರು ದಿನವಾದ್ರು ಇನ್ನು ಕೂಡ ಸಂಭಂಧಪಟ್ಟ ಅಧಿಕಾರಿಗಳು ಮರವನ್ನು ತೆರವುಗೊಳಿಸಿಲ್ಲ ಅಲ್ಲದೆ ಬಿಬಿಎಂಪಿ ಅಧಿಕಾರಿಗಳು ಇದನ್ನು ಕಂಡು ಕಾಣದಂತೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಹಲವುಕಡೆ ಬಿದ್ದ ಮರವನ್ನು ಕೆಲವೇ ಕ್ಷಣಗಳಲ್ಲಿ ತೆರವು ಗೊಳಿಸಲಾಗಿದೆ ಅಲ್ಲದೆ ರಾಜರಾಜೇಶ್ವರಿ ನಗರದಲ್ಲಿಯೂ ಸಹ ಕೆಲವು ಕಡೆ ಬಿದ್ದ ಮರಗಳನ್ನು ತೆರವುಗೊಳಿಸಲಾಗಿದೆ ಆದ್ರೆ ಚಾಲೆಂಜಿಂಗ್ ಸ್ಟಾರ್ ಮನೆ ಮುಂದೆ ಬಿದ್ದ ಮರವನ್ನು ಇನ್ನು ತೆರವುಗೊಳಿದೆ ಸುಮ್ಮನೆ ಇರುವುದನ್ನು ನೋಡಿದ್ರೆ ಇದು ರಾಜಕೀಯ ದುರುದ್ದೇಶ ಇರಬಹುದು ಎಂದು ಹೇಳಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...