ಮಂಡ್ಯ ಜನರಿಗಾಗಿ ಈ ತೀರ್ಮಾನಕ್ಕೆ ಬಂದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್!?

Date:

ಸುಮಲತಾ ಏನೇ ಮಾಡಿದರೂ ಅವರ ಜತೆಗೆ ರಾಕ್ ಲೈನ್ ಅಣ್ಣನಂತೆ ಬೆಂಗಾವಲಾಗಿ ಇದ್ದೇ ಇರುತ್ತಾರೆ. ಚುನಾವಣೆ ಪ್ರಚಾರದಿಂದ ಹಿಡಿದು ಮತ ಎಣಿಕೆ ದಿನವೂ ರಾಕ್ ಲೈನ್ ವೆಂಕಟೇಶ್ ಜತೆಗೇ ಇದ್ದರು. ಈಗಲೂ ಸುಮಲತಾ ಕುಟುಂಬ ಸದಸ್ಯರಂತೇ ಇರುವ ರಾಕ್ ಲೈನ್ ಮಂಡ್ಯ ಜನರ ಪ್ರೀತಿಯ ಋಣ ತೀರಿಸಲು ಮಹತ್ವದ ನಿರ್ಧಾರವೊಂದನ್ನು ಮಾಡಿದ್ದಾರೆ.

ಈ ವಿಚಾರವನ್ನು ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಬಹಿರಂಗಪಡಿಸಿದ್ದಾರೆ. ಇನ್ನು ಮುಂದೆ ರಾಕ್ ಲೈನ್ ನಿರ್ಮಾಣ ಮಾಡುವ ಎಲ್ಲಾ ಸಿನಿಮಾಗಳ ಪೋಸ್ಟರ್, ಟೈಟಲ್ ಕಾರ್ಡ್ ಗಳಲ್ಲಿ ‘ಮಂಡ್ಯ ಜಿಲ್ಲೆಯ ಸ್ವಾಭಿಮಾನ ಮತ್ತು ಜನರ ಆಶೀರ್ವಾದ’ ಎಂದು ಹಾಕಿಸುತ್ತಾರಂತೆ. ಆ ಮೂಲಕ ಮಂಡ್ಯ ಜನರ ಪ್ರೀತಿಯ ಋಣ ತೀರಿಸಲು ಮುಂದಾಗುವುದಾಗಿ ರಾಕ್ ಲೈನ್ ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...