ಕೆಪಿಎಸ್ ಸಿ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ ! ಯಾಕೆ ಗೊತ್ತಾ?

Date:

2015ರಲ್ಲಿ ಕೆಪಿಎಸ್ ಸಿ ಸಂದರ್ಶನ ನಡೆದಿದೆ. ಎರಡು ವರ್ಷವಾದ ಬಳಿಕ ಫಲಿತಾಂಶ ಪ್ರಕಟವಾಗಿದೆ. ಇದುವರಗೆ ಸಂದರ್ಶನಕ್ಕೆ ವೇಳಾಪಟ್ಟಿ ಪ್ರಕಟಿಸಿಲ್ಲ. ಕೆಪಿಎಸ್ ಸಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ನಡುವೆ ಹೊಂದಾಣಿಕೆಯ ಕೊರತೆಯಾಗಿದೆ. ಇಬ್ಬರ ಜಗಳದಲ್ಲಿ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು ನಮ್ಮ ತಾಳ್ಮೆಯ ಕಟ್ಟೆಯೊಡೆದಿದೆ. ಕೆಪಿಎಸ್ ಸಿ ಕಾರ್ಯದರ್ಶಿ ಬಂದು ಸಂದರ್ಶನದ ವೇಳಾಪಟ್ಟಿ ಪ್ರಕಟಿಸುವವರೆಗೆ ನಾವು ಇಲ್ಲಿಂದ ಕದಲುವುದಿಲ್ಲ. ಹೀಗಂತ ಸುರೇಶ್ ಕುಮಾರ ಪಟ್ಟು ಹಿಡಿದು ಕುಳಿತ ಘಟನೆ ನಡೆದಿದೆ. ಇದನ್ನೂ ನಿರ್ಲಕ್ಷಿಸಿದ್ರೆ ಮುಂದಾಗುವ ಅನಾಹುತಗಳಿಗೆ ನಾವು ಹೊಣೆಯಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...