ಮಾಧ್ಯಮಗಳು ಯಾವ ಒಳ್ಳೆ ಕೆಲಸ ಹೇಳ್ತಿಲ್ಲ ಎಂದ್ರು ಸಿ ಎಂ ಕುಮಾರ ಸ್ವಾಮಿ !?

Date:

ರೈತರ ಸಾಲಮನ್ನಾ ವಿಚಾರಕ್ಕೆ‌ ಸಂಬಂಧ ಪಟ್ಟಂತೆ ಸಾಕಷ್ಟು ಆರೋಪಗಳನ್ನ ಕೇಳಬೇಕಾಗಿದೆ. ದೇಶದಲ್ಲೇ ಸಾಲಮನ್ನಾ ವಿಚಾರದಲ್ಲಿ ಹೆಚ್ಚು ಪಾರದರ್ಶಕವಾಗಿ ಕೆಲಸ ಮಾಡಿದ್ದೇವೆ ಆದರೂ ಮಾಧ್ಯಮಗಳು ಉತ್ತಮ ಕೆಲಸ ಹೇಳುತ್ತಿಲ್ಲ ಅಂತ ಸಿಎಂ ದೂರಿದ್ದಾರೆ.

ಯಾರದ್ದೋ ತಪ್ಪನ್ನ ಸರ್ಕಾರದ ಮೇಲೆ ಹಾಕುವ ಕೆಲಸ ನಡೆದಿದೆ. ನಾವು ಮಾಡುವ ಒಳ್ಳೆಯ ಕೆಲಸವನ್ನ ನಮ್ಮ ಮಾದ್ಯಮಗಳೇ ಹೇಳ್ತಿಲ್ಲ.

ರಾಜ್ಯದಲ್ಲಿ ಭೂಮಿಗೆ ಸಂಬಂಧಿಸಿದ ಮತ್ತು ಕಟ್ಟಡ ನಕ್ಷೆಗಳ ಲೈಸೆನ್ಸ್ ಸರಳಗೊಳಿಸಲಾಗಿದೆ. ಸಮಯ ವ್ಯರ್ಥ ಮಾಡದೆ, ಭ್ರಷ್ಟಾಚಾರಕ್ಕೆ ಅವಕಾಶ ನೀಡದ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಸಬ್ ಹರ್ಬನ್ ರೈಲ್ವೇಗೂ ಕೆಲವೇ ದಿನಗಳಲ್ಲಿ ಚಾಲನೆ ನೀಡಲಾಗುವುದು ಎಂದರು.

ಇನ್ನು ಇದೇ ವೇಳೆ, ಬರಗಾಲಕ್ಕೆ ಕೈಗೊಂಡ ಕ್ರಮಗಳು ಹಾಗೂ ಮುಂಗಾರು ಮಳೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...