ಐಎಂಎ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ !?

Date:

ಚಿಕ್ಕಮಗಳೂರು,ಜೂ.14- ಐಎಂಎ ಜ್ಯೂವೆಲ್ಸ್ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಇಡಿಗೆ ಒಪ್ಪಿಸಬೇಕೆಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಬಹುಕೋಟೆ ರೂ.ಗಳನ್ನು ವಂಚಿಸಿರುವ ಐಎಂಎ ಜ್ಯೂವೆಲ್ಸ್ ತನಿಖೆಯನ್ನು ಸಿಸಿಬಿ ಇಲ್ಲವೇ ಎಸ್‍ಐಟಿಗೆ ವಹಿಸುವ ಮೂಲಕ ಈ ಪ್ರಕರಣವನ್ನು ಮುಚ್ಚಿ ಹಾಕುವ ಷಡ್ಯಂತರಗಳು ನಡೆಯುವ ಸಾಧ್ಯತೆಗಳಿವೆ ಎಂದು ಆರೋಪಿಸಿದರು.

ಐಎಂಎ ಸಂಸ್ಥೆಯಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಸಮುದಾಯದವರು ಹಣ ಹೂಡಿಕೆ ಮಾಡಿದ್ದಾರೆ. ಅವರಿಗೆ ನ್ಯಾಯ ಸಿಗಬೇಕಾದರೆ ಪ್ರಕರಣವನ್ನು ಇಡಿಗೆ ವಹಿಸಬೇಕು ಎಂದು ಹೇಳಿದರು.ಚುನಾಯಿತ ಪ್ರತಿನಿಧಿಗಳು ಕೂಡ ಈ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವುದರ ಬಗ್ಗೆ ಕೇಳಿಬರುತ್ತಿದೆ.ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐ, ಇಡಿಗೆ ವಹಿಸಬೇಕೆಂದು ಕರಂದ್ಲಾಜೆ ಆಗ್ರಹಿಸಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...