ಇಂದು ಇಂಡೋ-ಪಾಕ್ ಕ್ರಿಕೆಟ್ ಕದನ ! ಹವಾಮಾನ ಇಲಾಖೆ ಹೇಳೋದೇನು ಗೊತ್ತಾ..?

Date:

ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಇದಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ ಎಂಬ ಆತಂಕ ಶುರು ಆಗಿದೆ.

ಮ್ಯಾಂಚೆಸ್ಟರ್ ನಲ್ಲಿ ಕಳೆದ 4 ದಿನಗಳಿಂದ ಮಳೆಯಾಗುತ್ತಿತ್ತು, ಆದರೆ ಶುಕ್ರವಾರ ಮೋಡಗಳು ಸರಿದು ಮಧ್ಯಾಹ್ನದವರೆಗೂ ಸೂರ್ಯ ಕಾಣಿಸಿಕೊಂಡಿದ್ದ, ಆದರೆ ಸಂಜೆ ವೇಳೆಗೆ ಮತ್ತೆ ಮಳೆ ಕಾಣಿಸಿಕೊಂಡಿತ್ತು.

ಇಂದು ಮಳೆ ಇಲ್ಲದ ಕಾರಣ ಟೀಂ ಇಂಡಿಯಾ ಮಧ್ಯಾಹ್ನ 1 ಗಂಟವರೆಗೂ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿತ್ತು. ಮಧ್ಯಾಹ್ನದ ನಂತರ ಪಾಕ್ ತಂಡ ಅಭ್ಯಾಸಕ್ಕಿಳಿದಿತ್ತು. ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ನಾಳೆ ಗೆಲುವು ಯಾರ ಪಾಲಿಗೆ ಎಂಬುದನ್ನು ಕಾದು ನೋಡಬೇಕಾಗಿದೆ. ಹವಾಮಾನ ವರದಿ ಪ್ರಕಾರ ಮುಂಜಾನೆ ಅಲ್ಪ ಮಳೆಯಾಗುವ ಸಾಧ್ಯತೆ ಇದ್ದು, ಆ ಬಳಿಕ ಸೂರ್ಯ ಬಂದರು ಪಂದ್ಯದ ಸೆಕೆಂಡ್ ಆಫ್‍ಗೆ ಮತ್ತೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...