ಮಳೆಗಾಲದಲ್ಲಿ ಹೀಗಿರಲಿ ನಿಮ್ಮ ಪಾದದ ರಕ್ಷಣೆ

Date:

ಮಳೆಗಾಲ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲ ಈಗಾಗಲೆ ಶುರುವಾಗಿದೆ. ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ತೇವಾಂಶದಿಂದಾಗಿ ಪಾದಗಳು ಹಾಗೂ ಬೆರಳುಗಳ ಮಧ್ಯೆ ಕೊಳೆಯುವ ಸಮಸ್ಯೆ ಕೆಲವರನ್ನು ಕಾಡುತ್ತದೆ. ಮಳೆಗಾಲದಲ್ಲಿ ಕೆಲವೊಂದು ಸರಳ ಟಿಪ್ಸ್ ಅನುಸರಿಸಿ ಕಾಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.

ಮಳೆಗಾಲದಲ್ಲಿ ಕಾಲಿಗೆ ಹೆಚ್ಚಿನ ಆರೈಕೆಯ ಅವಶ್ಯಕತೆ ಇದೆ. ದಿನದಲ್ಲಿ 2-3 ಬಾರಿ ಕಾಲನ್ನು ಸ್ವಚ್ಛವಾಗಿ ತೊಳೆದುಕೊಳ್ಳಿ. ಪ್ರತಿಬಾರಿ ಕಾಲು ತೊಳೆದ ನಂತ್ರ ಟವೆಲ್ ನಿಂದ ಕಾಲಿನಲ್ಲಿರುವ ನೀರನ್ನು ಕ್ಲೀನ್ ಮಾಡಿ. ಕಾಲು ತೊಳೆಯುವ ನೀರಿಗೆ ಚಿಟಕಿ ಉಪ್ಪು ಹಾಕುವುದು ಒಳ್ಳೆಯದು.

ಸುಂದರ ಹಾಗೂ ಮೃದು ಕಾಲುಗಳನ್ನು ಪಡೆಯಲು ರಾತ್ರಿ ಮಲಗುವ ಮೊದಲು ಉಗುರು ಬೆಚ್ಚಗಿನ ತೆಂಗಿನ ಎಣ್ಣೆಯನ್ನು ಪಾದಗಳಿಗೆ ಹಚ್ಚಿ ಮಸಾಜ್ ಮಾಡಿ.

ಈ ಋತುವಿನಲ್ಲಿ ಅನೇಕ ಮಹಿಳೆಯರ ಪಾದಗಳು ಬಿರುಕುಬಿಡುತ್ತವೆ. ಅಂತವರು ಪ್ರತಿದಿನ ನಿಂಬೆ ಹಣ್ಣಿನ ಸಿಪ್ಪೆಯನ್ನು ಪಾದದ ಬಿರುಕಿಗೆ ಹಚ್ಚಿಕೊಳ್ಳಿ. ನಿಂಬೆ ರಸವನ್ನು ಉಗುರು ಬೆಚ್ಚಗಿನ ನೀರಿಗೆ ಹಾಕಿ ಅದ್ರಲ್ಲಿ ಪಾದಗಳನ್ನಿಟ್ಟು 20 ನಿಮಿಷ ಹಾಗೆ ಬಿಡಿ. ನಂತ್ರ ಕಾಲನ್ನು ಸ್ವಚ್ಛಗೊಳಿಸಿಕೊಳ್ಳಿ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...