ಮನ್ಸೂರ್ ಖಾನ್ ಯಾರೆಂಬುದೇ ನನಗೆ ಗೊತ್ತಿಲ್ಲ ! ಜೆಡಿಎಸ್‌ ಎಂಎಲ್‌ಸಿ ಶರವಣ ಹೇಳಿಕೆ .

Date:

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶರವಣ ಮನ್ಸೂರ್ ಖಾನ್ ಯಾರೆಂಬುದೇ ಗೊತ್ತಿಲ್ಲ. ಐಎಂಎ ಜ್ಯುವೆಲ್ಲರ್ಸ್ ಮಾತ್ರ ನನಗೆ ಗೊತ್ತು. ಕಳೆದ ಎರಡು ವರ್ಷಗಳಿಂದ ಈ ಅಂಗಡಿಯಲ್ಲಿ ವೇಸ್ಟೇಜ್, ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಮ್ಮ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದರು

ಮೇಕಿಂಗ್ ಚಾರ್ಜ್ ಇಲ್ಲದೆ, ಕೇವಲ ಚಿನ್ನದ ಬೆಲೆಗೆ ಆಭರಣಗಳನ್ನು ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಪಟ್ಟಂತೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಅವರ ವೈಯಕ್ತಿಕ ಅಂಗಡಿಯಲ್ಲಿ ಅವರವರ ಬೆಲೆಗೆ ಮಾರುತ್ತಾರೆ. ಕ್ವಾಲಿಟಿಯಲ್ಲಿ ಮೋಸವಾದರೆ, ಗ್ರಾಹಕರಿಗೆ ತೊಂದರೆ ಆದರೆ ಮಾತ್ರ ನಾವು ದೂರು ನೀಡಲು ಸಾಧ್ಯ ಎಂದು ಮನವರಿಕೆ ಮಾಡಿದ್ದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...