ವಕೀಲ ವೃತ್ತಿ ಮುಂದುವರಿಸಿದ ವೀರಪ್ಪ ಮೊಯ್ಲಿ! ರಾಜಕೀಯಕ್ಕೆ ಗುಡ್ ಬೈ! ಯಾಕೆ ಗೊತ್ತಾ?

Date:

ಸೋಮವಾರ ವೀರಪ್ಪ ಮೊಯ್ಲಿ ಅವರು ಕಪ್ಪು ಕೋಟು ಧರಿಸಿ ಹೈಕೋರ್ಟ್ ಗೆ ಆಗಮಿಸಿ, 2004 ರ ಪ್ರಕರಣವೊಂದರ ವಾದ ಮಂಡಿಸಿದ್ದಾರೆ. ಹೀಗಾಗಿ ವೀರಪ್ಪ ಮೊಯ್ಲಿ ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರಾ? ಎಂಬ ಚರ್ಚೆಗಳು ಶುರುವಾಗಿವೆ.

ನಿನ್ನೆ ಬೆಳಗ್ಗೆ ಹೈಕೋರ್ಟ್ ಗೆ ಆಗಮಿಸಿದ ವೀರಪ್ಪ ಮೊಯ್ಲಿ ಅವರು ಹಿರಿಯ ವಕೀಲ ಬಿ.ವಿ ಆಚಾರ್ಯ, ಡಿ.ಎಲ್.ಎನ್ ರಾವ್ ಜೊತೆ ಕೆಲ ಕಾಲ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ವಕೀಲ ವೃತ್ತಿಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ರಾಜಕೀಯದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದ ಕಾರಣಕ್ಕೆ ವಕೀಲ ವೃತ್ತಿಯಿಂದ ದೂರವಿದ್ದ ಮೊಯ್ಲಿ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಮತ್ತೆ ವಕೀಲ ವೃತ್ತಿ ಆರಂಭಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

Share post:

Subscribe

spot_imgspot_img

Popular

More like this
Related

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...