ಬಾದಾಮಿಯಲ್ಲಿ ಮಹಿಳೆಗೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ .

Date:

ಬಾದಾಮಿ ಕ್ಷೇತ್ರದ ನಿಲುವಿಗೆ ಗ್ರಾಮದ ನಿವಾಸಿ ಲಕ್ಕವ್ವ ಗಾರವಾಡ ಪತಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಇದುವರೆಗೂ ಪರಿಹಾರ ಬಾರದ ಹಿನ್ನೆಲೆಯಲ್ಲಿ ಮಹಿಳೆ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದಿದ್ದರು. ಈ ವೇಳೆ ಸಿದ್ದರಾಮಯ್ಯ ಸರ್ಕಾರದಿಂದ ಸಿಗಬೇಕಾದ ಸೌಲಭ್ಯವನ್ನು ಆದಷ್ಟು ಬೇಗ ಕಲ್ಪಿಸೋದಾಗಿ ಮಹಿಳೆಗೆ ಭರವಸೆ ನೀಡಿದ್ದಾರೆ.

ಇನ್ನು ನಿನ್ನೆ ಬಾದಾಮಿಯ ಆಲೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಬಾದಾಮಿಯಿಂದ 9 ಸಾವಿರ ಲೀಡ್ ಹೋಗಿದೆ. ಬಿಜೆಪಿಯವರು ಏನು ಕೆಲಸ ಮಾಡಿದ್ದಾರೆ ಎಂದು ಅವರಿಗೆ ವೋಟ್ ಹಾಕುತ್ತೀರಾ ಎಂದು ನನಗೆ ಗೊತ್ತಾಗಲಿಲ್ಲ.ಅಭಿವೃದ್ಧಿ ಕೆಲಸ ಮಾಡಿದರೂ ನಮಗೆ ವೋಟ್ ಹಾಕುವುದಿಲ್ಲ. ಹೀಗೆ ಯಾಕೆ ಮಾಡುತ್ತೀರಿ ಎಂದು ಪ್ರಶ್ನಿಸಿ ಜನರಲ್ಲಿ ಅಸಮಾಧಾನ ಹೊರ ಹಾಕಿದ್ದರು.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...