ಬಾದಾಮಿಯಲ್ಲಿ ಮಹಿಳೆಗೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ .

Date:

ಬಾದಾಮಿ ಕ್ಷೇತ್ರದ ನಿಲುವಿಗೆ ಗ್ರಾಮದ ನಿವಾಸಿ ಲಕ್ಕವ್ವ ಗಾರವಾಡ ಪತಿ ಇತ್ತೀಚಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಇದುವರೆಗೂ ಪರಿಹಾರ ಬಾರದ ಹಿನ್ನೆಲೆಯಲ್ಲಿ ಮಹಿಳೆ ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದಿದ್ದರು. ಈ ವೇಳೆ ಸಿದ್ದರಾಮಯ್ಯ ಸರ್ಕಾರದಿಂದ ಸಿಗಬೇಕಾದ ಸೌಲಭ್ಯವನ್ನು ಆದಷ್ಟು ಬೇಗ ಕಲ್ಪಿಸೋದಾಗಿ ಮಹಿಳೆಗೆ ಭರವಸೆ ನೀಡಿದ್ದಾರೆ.

ಇನ್ನು ನಿನ್ನೆ ಬಾದಾಮಿಯ ಆಲೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಬಾದಾಮಿಯಿಂದ 9 ಸಾವಿರ ಲೀಡ್ ಹೋಗಿದೆ. ಬಿಜೆಪಿಯವರು ಏನು ಕೆಲಸ ಮಾಡಿದ್ದಾರೆ ಎಂದು ಅವರಿಗೆ ವೋಟ್ ಹಾಕುತ್ತೀರಾ ಎಂದು ನನಗೆ ಗೊತ್ತಾಗಲಿಲ್ಲ.ಅಭಿವೃದ್ಧಿ ಕೆಲಸ ಮಾಡಿದರೂ ನಮಗೆ ವೋಟ್ ಹಾಕುವುದಿಲ್ಲ. ಹೀಗೆ ಯಾಕೆ ಮಾಡುತ್ತೀರಿ ಎಂದು ಪ್ರಶ್ನಿಸಿ ಜನರಲ್ಲಿ ಅಸಮಾಧಾನ ಹೊರ ಹಾಕಿದ್ದರು.

Share post:

Subscribe

spot_imgspot_img

Popular

More like this
Related

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...