No menu items!
9.6 C
Munich
Tuesday, April 21, 2026

ನಿದ್ದೆ ಮಾಡೋರನ್ನು ಜನ ಮನೆಗೆ ಕಳಿಸಿದ್ದಾರೆ ಎಂದು ಹೇಳಿ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಈಶ್ವರಪ್ಪ !?

Must read

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರು ಕೆಲಸಗಾರ ಮೋದಿಯವರನ್ನು ಗೆಲ್ಲಿಸಿದ್ದಾರೆ. ನಿದ್ರೆ ಮಾಡುವ ಸಿದ್ದರಾಮಯ್ಯರನ್ನು ಮನೆಗೆ ಕಳುಹಿಸಿದ್ದಾರೆ. 5 ವರ್ಷ ನಿದ್ದೆರಾಮಯ್ಯರಾಗಿದ್ದ ಸಿದ್ದರಾಮಯ್ಯ ಏನು ಕೆಲಸ ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಬಿಜೆಪಿ ಕೋಮುವಾದಿ ಪಕ್ಷ ಎಂದು ಹೇಳಿಕೊಂಡು ಜೆಡಿಎಸ್-ಕಾಂಗ್ರೆಸ್ ಒಂದಾದ್ರಿ, ಅಂಬೇಡ್ಕರ್ ಅವರನ್ನೇ ಕಾಂಗ್ರೆಸ್ ನವರು ಎರಡು ಬಾರಿ ಸೋಲಿಸಿದ್ರು, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪರವನ್ನು ಬಿಡುತ್ತೀರಾ ಎಂದು ದೇವೇಗೌಡರೇ ಹೇಳಿದ್ದಾರೆ.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ, ದೇವೇಗೌಡ ಮತ್ತು ಕಾಂಗ್ರೆಸ್ ಶಾಸಕರಲ್ಲೇ ಭಿನ್ನಮತವಿದೆ ಎಂದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article