ಈ ವಿಷಯದಲ್ಲಿ ಮಗನ ಮಾತು ಕೇಳದೇ ತಪ್ಪುಮಾಡಿದ್ರಂತೆ ಮಾಜಿ ಸಿಎಂ ಸಿದ್ದರಾಮಯ್ಯ! ಎನದು ಗೊತ್ತಾ?

Date:

ಹೌದು, ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯ ವಿವಾದವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ನೀವು ಹೋಗುತ್ತಿರುವ ದಾರಿ ಸರಿ ಇಲ್ಲ ಇನ್ನೊಮ್ಮೆ ಯೋಚನೆ ಮಾಡಿ ಅಂತ ಯತೀಂದ್ರ ಅವರು ಹೇಳಿದ್ದರಂತೆ. ಇದಲ್ಲದೇ ಚುನಾವಣಾ ಸಂದರ್ಭದಲ್ಲಿ ಸಿದ್ದರಾಮಯ್ಯ ದೇವೇಗೌಡರ ವಿರುದ್ಧ ವಾಗ್ದಾಳಿ ಮಾಡುವುದಕ್ಕೂ ಯತೀಂದ್ರ ವಿರೋಧ ವ್ಯಕ್ತಪಡಿಸಿದ್ದರು ಆದರೆ ಇದೆಲ್ಲ ರಾಜಕಾರಣ ನಿನಗೆಲ್ಲ ಇದು ತಿಳಿಯುವುದಿಲ್ಲ ಅಂತ ಸುಮ್ಮನೆ ಇರಿಸಿದ್ದರಂತೆ. ಮೈಸೂರಿನಲ್ಲಿ ಒಕ್ಕಲಿಗರು ಹಾಗೂ ಲಿಂಗಾಯತರ ಪ್ರಾಬಲ್ಯ ಇರುವುದು ತಮ್ಮ ಗೆಲುವಿಗೂ ತೊಂದರೆ ಆಗಬಹುದು.ಆದ್ದರಿಂದ ಆ ಎರಡು ವಿಷಯಗಳಲ್ಲಿ ಜಾಗೃತೆಯ ಹೆಜ್ಜೆ ಇಡಿ ಎಂದು ಸಿದ್ದರಾಮಯ್ಯಗೆ ಯತೀಂದ್ರ ಹೇಳಿದ್ದರು ಎನ್ನಲಾಗಿದೆ.

ಒಟ್ಟಿನಲ್ಲಿತ ತಮ್ಮ ಮಗನ ಮಾತು ಕೇಳದೇ ಸಿದ್ದರಾಮಯ್ಯ ಅವರು ಲಿಂಗಾಯತ ಹಾಗೂ ಒಕ್ಕಲಿಗರ ವಿರೋಧ ಕಟ್ಟಿಕೊಂಡರು ಆ ಕಾರಣದಿಂದ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಟಿ ದೇವೇಗೌಡರ ವಿರುದ್ದ ಸೋಲು ಕಂಡರು ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...