ದೇವೇಗೌಡರ ಸೋಲಿನ ರಹಸ್ಯ ಬಿಚ್ಚಿಟ್ಟ ಸಂಸದ ಬಸವರಾಜು !ಎನ್ ಹೇಳಿದ್ರು ಗೊತ್ತಾ?

Date:

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಗಂಗೆಯ ಶಾಪವೇ ಕಾರಣ ಎಂದು ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಬಾಗೂರು ನವಿಲೆ ಸುರಂಗ ಮಾರ್ಗ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ತುಮಕೂರು ಭಾಗಕ್ಕೆ ನೀರು ಹರಿಸುವ ಕಾಲುವೆ ವೀಕ್ಷಿಸಿ ಮಾತನಾಡಿದರು.

ದೇವೇಗೌಡರ ಸೋಲಿಗೆ ನಾನಾಗಲಿ, ಜನರಾಗಲಿ ಕಾರಣರಲ್ಲ, ಗಂಗೆಯ ಶಾಪ ಕಾರಣ. ಪ್ರಜಾಪ್ರಭುತ್ವದಲ್ಲಿ ದ್ವೇಷದ ರಾಜಕಾರಣ ಮಾಡಿದವರು ಯಾರೂ ಉಳಿದಿಲ್ಲ. ಸಚಿವ ಹೆಚ್.ಡಿ. ರೇವಣ್ಣ ದುರಾಸೆಯ ಮನುಷ್ಯ. ಜಗತ್ತೇ ಹಾಳಾದರೂ ತಮ್ಮ ಕ್ಷೇತ್ರ ಚೆನ್ನಾಗಿರಬೇಕು ಎಂದುಕೊಂಡಿದ್ದಾರೆ ಎಂದು ದೂರಿದ್ದಾರೆ.

ಒಪ್ಪಂದದ ಪ್ರಕಾರ ತುಮಕೂರು ಜಿಲ್ಲೆಗೆ ಬರಬೇಕಾದ ನೀರನ್ನು ಹರಿಸಬೇಕು. ಆದರೆ ಕಳೆದ ವರ್ಷ ನಮಗೆ ಕಡಿಮೆ ನೀರು ನೀಡಲಾಗಿದೆ.ಇದಕ್ಕೆ ರೇವಣ್ಣನವರೇ ಕಾರಣ ಎಂದು ದೂರಿದ್ದಾರೆ.

Share post:

Subscribe

spot_imgspot_img

Popular

More like this
Related

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...