ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿಯಲ್ಲಿ ಮುಳುಗಿ ಸಾವು

Date:

ಇದು ಸ್ಮಾರ್ಟ್ ಫೋನ್ ಜಮಾನ ಎಲ್ಲಿ ಹೋದರೂ ಸೆಲ್ಫಿ ತೆಗೆದುಕೊಳ್ಳದೇ ಇರಲ್ಲ, ಇದೇ ಸೆಲ್ಫಿ ಹುಚ್ಚಿಗೆ ಮೂವರು ಜೀವ ಕಳೆದು ಕೊಂಡಿದ್ದಾರೆ.
ಹೌದು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರು ಸ್ನೇಹಿತರು ದಾರುಣ ಸಾವನ್ನಪ್ಪಿರುವ ಘಟನೆ ರಿಷಿಕೇಶದಲ್ಲಿ ನಡೆದಿದೆ.
ಸೂರತ್ ಮೂಲದ ಮೂವರು ಸ್ನೇಹಿತರು ಉತ್ತರಖಂಡದ ಚಾರ್ದಾಮ್ ಯಾತ್ರೆ ಕೈಗೊಂಡಿದ್ದರು. ರಿಷಿಕೇಶದ ಬಳಿ ತೆಪ್ಪಾದಲ್ಲಿ ಹೋಗುತ್ತಿದ್ದಾಗ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು ಈ ವೇಳೆ ತೆಪ್ಪಾ ಉರುಳಿ ಮೂವರು ನದಿಗೆ ಬಿದ್ದು ಮೃತಪಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...