ಇಲ್ಲೇ ಇರ‍್ತಿವಿ 80 ಕೋಟಿ ಕೊಡಿ ಎಂದು ಕೇಳಿದ್ರಂತೆ ಶಾಸಕ ರಮೇಶ್‌ ಜಾರಕಿಹೊಳಿ ! ಹೌದ?

Date:

ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಶಾಸಕ ಕೆ ಮಹದೇವ್ ಅವರು ರಮೇಶ್​ ಜಾರಕಿಹೊಳಿ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ನನಗೂ ಬಿಜೆಪಿಯವರು 30 ರಿಂದ 40 ಕೋಟಿ ರೂಪಾಯಿ ಹಣವನ್ನು ಕೊಡಲು 3 ಬಾರಿ ನನ್ನ ಬಳಿ ಬಂದಿದ್ದರು‌. ಆದ್ರೆ ನಾನು‌ ಬೇಡವೆಂದು ತಿರಸ್ಕರಿಸಿದೆ. ಹಣಕ್ಕಾಗಿ ನಮ್ಮನ್ನು ಮಾರಿಕೊಳ್ಳಲ್ಲ ಅಂತಾ ಮಹದೇವ್​ ಹೇಳಿದ್ದರಂತೆ.

ಎಲ್ಲ ಶಾಸಕರನ್ನು ಮುಖ್ಯಮಂತ್ರಿ ಅವರು ಒಟ್ಟಿಗೆ ಕರೆದೊಯ್ಯಬೇಕು. ಇಲ್ಲದಿದ್ದರೆ ರಾಜೀನಾಮೆ ಕೊಡುವುದಾಗಿ ಸಿಎಂಗೇ ಬೆದರಿಸುತ್ತಾರೆ. ಇಂದು ನಿರಂತರವಾಗಿ ಇಂತಹ ಪ್ರಸಂಗಗಳು ನಡೆಯುತ್ತಿವೆ. ದುಡ್ಡು ಕೊಡದಿದ್ದರೆ ರಾಜೀನಾಮೆ ಕೊಡ್ತೇವೆ ಅನ್ನೋದು ಸಾಮಾನ್ಯವಾಗಿಬಿಟ್ಟಿದೆ ಎಂದು ಶಾಸಕ ಮಹದೇವ್​ ಆತಂಕ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...