ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ ಎಂದ್ರು ಸಚಿವ ಡಿಕೆ ಶಿವಕುಮಾರ್ ! ಯಾಕೆ ಗೊತ್ತಾ?

Date:

12 ಶಾಸಕರ ರಾಜೀನಾಮೆ ಬಳಿಕ ಅತೃಪ್ತ ಶಾಸಕರ ಮನವೊಲಿಕೆ ಯತ್ನ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಏನೂ ಗೊತ್ತಿಲ್ಲ ಎನ್ನುವ ಹಾಗೆ ಇದ್ದಾರೆ. ಹೋಗುವವರನ್ನು ಹಿಡಿದು ಕೊಳ್ಳಲು ಆಗಲ್ಲ, ಸಮಸ್ಯೆ ಇರಬಹುದು. ಆದರೆ ಎಲ್ಲಾ ಸೆಟಲ್ ಆಗುತ್ತೆ. ರಾಜೀನಾಮೆಗೆ ಬೇಕಾದಷ್ಟು ಪ್ರೊಸೆಸ್ ಇದೆ ನೋಡೋಣ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದರು.

ಯಾವ ಬಿಲ್ಟರ್ ಗೆ ಕರೆ ಮಾಡಿ ಎಷ್ಟು ಹಣ ವಸೂಲಿ ಮಾಡಿದ್ದಾರೆ ಅನ್ನೋದು ಗೊತ್ತಿದೆ.ಕಾದು ನೋಡಿ ಎಂದು ಸಚಿವ ಡಿಕೆಶಿ ಹೇಳಿದರು.

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಬೆಂಗಳೂರು: ಸಿದ್ದರಾಮಯ್ಯರ...

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ

ನಾರಾಯಣಗುರುಗಳ ಕನಸಿನ ಸಹೃದಯ ಭಾರತವನ್ನು ನಾವು ಗಟ್ಟಿಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ತಿರುವನಂತಪುರ: ವೈವಿಧ್ಯತೆಯ...

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ ವೈರಲ್

ಕಲಬುರಗಿ ಸೆಂಟ್ರಲ್ ಜೈಲಿನ ಅಕ್ರಮಗಳು ಬಯಲು: ಕೈದಿಗಳ ಹೈಫೈ ಲೈಫ್ ವಿಡಿಯೋ...

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್

ಸಾರಿಗೆ ಇಲಾಖೆ ಎಚ್ಚರಿಕೆಗೂ ಕ್ಯಾರಿಲ್ಲ: ಲಗೇಜ್ ತುಂಬಿಕೊಂಡು ಬಂದ ಬಸ್‌ಗಳು ಸೀಜ್ ದೇವನಹಳ್ಳಿ:...