ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಕಾರಣ ಯಾರೆಂದು ಹೇಳಿದ ರಾಮಲಿಂಗ ರೆಡ್ಡಿ!?

Date:

ವಿಂಡ್ಸರ್ ಮ್ಯಾನರ್ ನಲ್ಲಿ ಬಿ.ರಾಮಲಿಂಗ ರೆಡ್ಡಿ ಮತ್ತು ಅವರ ಶಾಸಕ ಪುತ್ರಿ ಸೌಮ್ಯಾ ರೆಡ್ಡಿ ಜೊತೆ ಸಂಧಾನ ಮಾತುಕತೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ತೊರೆಯಬೇಡಿ. ಕೊಟ್ಟಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಕೆ.ಸಿ. ವೇಣುಗೋಪಾಲ್ ರಾಮಲಿಂಗ ರೆಡ್ಡಿ ಅವರಲ್ಲಿ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಪಕ್ಷದಲ್ಲಿ ಉಳಿಯಬೇಕಾದರೆ ಮೊದಲು ಪರಮೇಶ್ವರ್ ಅವರನ್ನು ಕೆಳಗಿಳಿಸಿ, ಬೆಂಗಳೂರು ಉಸ್ತುವಾರಿಯ ಜವಾಬ್ದಾರಿಯಿಂದ ಅವರನ್ನು ಹಿಂದಕ್ಕೆ ಕರೆಯಿಸಿಕೊಳ್ಳಿ.ಅವರೇ ಇಷ್ಟೆಲ್ಲ ರಾದ್ದಾಂತಕ್ಕೆ ಕಾರಣ. ಅವರಿಂದಾಗಿಯೇ ಶಾಸಕರು ರಾಜೀನಾಮೆ ನೀಡಿದ್ದಾರೆ. ಅವರನ್ನು ಕೆಳಗಿಳಿಸಿದರೆ ಎಲ್ಲವೂ ಸರಿಹೋಗುತ್ತದೆ ಎಂದು ಷರುತ್ತು ಹಾಕಿದ್ದಾರೆ ಎನ್ನಲಾಗಿದೆ

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...