No menu items!
9.6 C
Munich
Tuesday, April 21, 2026

ಮುಂಬೈಗೆ ಹೋದ `ಟ್ರಬಲ್ ಶೂಟರ್’ ವಿರುದ್ಧ ಸಿದ್ದು ಅಸಮಾಧಾನ!? ಯಾಕೆ ಗೊತ್ತಾ ?

Must read

ಮಹಾರಾಷ್ಟ್ರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಹಾರಾಷ್ಟ್ರ ಸರ್ಕಾರ ಮುಜುಗರ ಉಂಟು ಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಆಪ್ತರಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮುಂಬೈನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಹೋಟೆಲ್ ಒಳಗೂ ಸೇರಿಸಲ್ಲ. ಜೊತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article