ಕರ್ನಾಟಕ ರಾಷ್ಟ್ರಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ ಎಂದ ಸಿಎಂ ಕುಮಾರಸ್ವಾಮಿ ! ಯಾಕೆ ಗೊತ್ತಾ ?

Date:

ಘಟನೆ ಬಗ್ಗೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇಂದು ಮುಂಬಯಿ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಘಟನೆಗಳು ಬಿಜೆಪಿ ಪ್ರಜಾಪ್ರಭುತ್ವದ ಎಲ್ಲಾ ಎಲ್ಲೆಗಳನ್ನು ಮೀರಿ ವರ್ತಿಸುತ್ತಿರುವುದು ಹಾಗೂ ನಾಗರಿಕ ಸಂಹಿತೆಯನ್ನು ಮೀರಿರುವುದು ಸ್ಪಷ್ಟ ಎಂದರು.

ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ವರ್ತನೆ ಜಿಗುಪ್ಸೆ ಹುಟ್ಟಿಸುವಂತಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ವರ್ತಿಸಿದ ರೀತಿ ವಿಧಾನಸೌಧಕ್ಕೆ ಅಷ್ಟೇ ಅಲ್ಲ, ಕರ್ನಾಟಕದ ರಾಜಕಾರಣದ ಶ್ರೇಷ್ಟ ಪರಂಪರೆಗೂ ಮಸಿ ಬಳಿದಿದೆ, ಬಿಜೆಪಿ ನಡವಳಿಕೆಯಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...