‘800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆಗೆ ಹೆಚ್‌ಡಿ ರೇವಣ್ಣರಿಂದ ಲಂಚ’!?

Date:

ಸುಮಾರು 800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿದ್ದು, ಇದಕ್ಕಾಗಿ 500 ಕೋಟಿ ರೂ. ಹಣ ಪಡೆದಿದ್ದಾರೆ. ಎಸ್‍ಸಿ, ಎಸ್‍ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್ ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಕಾಯುತ್ತಿದ್ದರು. ಇಂತಹ ಸಮಯದಲ್ಲಿ ಹಣ ಪಡೆದು ಏಕಾಏಕಿ ಮನಬಂದಂತೆ ಎಂಜಿನಿಯರ್‍ಗಳನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ, ಸರ್ಕಾರ ಮಾಡಿರುವ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರಿಗೆ ಲಿಂಗಮೂರ್ತಿ ದೂರು ನೀಡಿದ್ದಾರೆ.

ಈ ನಡುವೆ ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...