ಬುಧವಾರ ಬಹುಮತ ಸಾಬೀತಿಗೆ ಸ್ಪೀಕರ್‌ ಬಳಿ ಸಮಯ ಕೇಳಿದ ಸಿಎಂ !?

Date:

ಇಂದು ಪ್ರಾರಂಭಗೊಂಡ ಮಳೆಗಾಲದ ಕರ್ನಾಟಕ ವಿಧಾನಮಂಡಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸಂತಾಪ ಸೂಚಿಸುವ ಮುನ್ನವೇ, ರಾಜಕೀಯ ಪರಿಸ್ಥಿತಿಯಲ್ಲಿ, ಈ ರಾಜಕೀಯ ವಿದ್ಯಾಮಾನದಲ್ಲಿ ತಾವು ಬಹುಮತ ಸಾಭೀತು ಪಡಿಸುತ್ತೇನೆ. ಇದಕ್ಕಾಗಿ ತಾವು ಕಾಲಾವಕಾಶ ಮಾಡಿಕೊಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಆವರನ್ನು ಕೋರಿಕೊಂಡಿದ್ದರು.

ಈ ಬೆಳವಣಿಗೆಯ ನಂತ್ರ, ಕಲಾಪ ಉಪಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ದೋಸ್ತಿಗಳ ಬಹುಮತ ಸಾಭೀತು ಪಡಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿವರು ಬುಧವಾರಕ್ಕೆ ಬಹುಮತ ಸಾಭೀತುಪಡಿಸಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ದೋಸ್ತಿ ಸರ್ಕಾರದ ಬಹುಮತ ಸಾಭೀತು ಪಡಿಸಲು ಬುಧವಾರಕ್ಕೆ ಸಮಯ ನಿಗಧಿ ಬಹುತೇಕ ಖಚಿತವಾಗಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...