ರಾಜ್ಯದ ಶಾಸಕರಿಗೆ ಬಿಜೆಪಿಯಿಂದ 40 ಕೋಟಿ ರೂ. ಆಫರ್ ! ವಿ.ಎಸ್. ಉಗ್ರಪ್ಪ ಹೊಸ ಬಾಂಬ್

Date:

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಗೋವಾದ 10 ಶಾಸಕರು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಸಭಾ ಸದಸ್ಯರನ್ನು ಪಕ್ಷಾಂತರ ಮಾಡಲು ಬಿಜೆಪಿ ಮುಂದಾಗಿದೆ. ಜೊತೆಗೆ ಕರ್ನಾಟಕದಲ್ಲಿಯೂ ಗಾಳ ಹಾಕಲಾಗಿದೆ. ರಾಜ್ಯದ ಶಾಸಕರಿಗೆ 30-40 ಕೋಟಿ ರೂ. ಆಫರ್ ನೀಡುವ ಮೂಲಕ ಒಂದು ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದ್ದು, ಕೇಂದ್ರದ ಇಡಿ, ಆದಾಯ ತೆರಿಗೆ ಇಲಾಖೆ ಏನು ಮಾಡುತ್ತಿದೆ. ಈ ಬಗ್ಗೆ ಮೌನವೇಕೆ ಎಂಬುದು ತಿಳಿಯುತ್ತಿಲ್ಲ ಎಂದು ಪ್ರಶ್ನಿಸಿದ್‌ಆರೆ.

ರಾಜ್ಯ ರಾಜಕೀಯದ ಪ್ರಸ್ತುತ ಬೆಳವಣಿಗೆಗೆ ಮೋದಿ ಮತ್ತು ಅಮಿತ್ ಶಾ ಕಾರಣ. ಒಂದು ಕಡೆ ಸಿದ್ದಾಂತ ಬಗ್ಗೆ ಮಾತನಾಡಿ, ಮತ್ತೊಂದು ಕಡೆ ಪ್ರಜಾಪ್ರಭುತ್ವ ಹಾಳು ಮಾಡಿ ಏಕಪಕ್ಷೀಯವಾಗಿ ಅಡಳಿತ ನಡೆಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

ಇಂದು ರಾಜ್ಯ ಬಜೆಟ್ ಮಂಡನೆ: 17ನೇ ಬಜೆಟ್ ಮೂಲಕ ಹೊಸ ದಾಖಲೆ...

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...