ರೇವಣ್ಣ `ವಾಮಾಚಾರ’ದಿಂದ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಅಂತ್ಯ ! ವಿವಾಧಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ !?

Date:

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರೇವಣ್ಣ ಅವರು ಜನರಿಗಾಗಿ ದೇವರ ಮೊರೆ ಹೋಗಲ್ಲ. ಅವರು ತಮ್ಮ ಸ್ವಾರ್ಥಕ್ಕೆ, ತಮ್ಮ ಕುಟುಂಬಕ್ಕೆ ವಾಮಚಾರ ಮಾಡುತ್ತಾರೆ. ಅವರ ವಾಮಾಚಾರ ದೇವೇಗೌಡರನ್ನು ಬಲಿಕೊಟ್ಟಿತು. ನಾಳೆ ಕುಮಾರಸ್ವಾಮಿಯವರನ್ನು ಕೂಡ ಬಲಿ ಕೊಡುತ್ತದೆ ಎಂದು ಲೇವಡಿ ಮಾಡಿದ್ದಾರೆ.

ನಾಳೆ ರಾಜ್ಯದ ಮೈತ್ರಿ ಸರ್ಕಾರ ಅಂತ್ಯವಾಗುತ್ತೆ. ಶ್ರದ್ಧಾಂಜಲಿ ಅರ್ಪಿಸುತ್ತೇವೆ. ಇನ್ನಾದರೂ ಮಾನ್ಯ ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟು ಹೋಗಲಿ, ಭಾರತೀಯ ಜನತಾ ಪಾರ್ಟಿಗೆ ಬಹುಮತ ಸಿಕ್ಕಿ ಸರ್ಕಾರ ರಚನೆ ಮಾಡುತ್ತದೆ.ಈಗಾಗಲೇ ನಾಗೇಶ್ ಮತ್ತು ಶಂಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...