ಮೈತ್ರಿ ಸರ್ಕಾರದ ಪತನಕ್ಕೆ `ಹೆಚ್.ಡಿ. ರೇವಣ್ಣ’ ಅವರೇ ಕಾರಣ ! ಎಂದ ಕೈ ನಾಯಕ ಕೆ.ಎನ್. ರಾಜಣ್ಣ !?

Date:

ಹೆಸರು ಮಾತ್ರ ರೇವಣ್ಣ, ಅವರ ಕಾರ್ಯಕ್ರಮ ಎಲ್ಲಾ ರಾವಣನ ರೀತಿ, ಅವರ ಅಪ್ಪ ರಾವಣ ಎಂದು ಹೆಸರಿಡಬೇಕಿತ್ತು. ಆದರೆ, ರೇವಣ್ಣ ಎಂದು ಇಟ್ಟುಬಿಟ್ಟಿದ್ದಾರೆ. ಸರ್ಕಾರ ಬೀಳೋಕೆ ರೇವಣ್ಣನೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಲಕ್ಷ್ಮಣ್ ಸವದಿ ಅವರನ್ನು ಭೇಟಿ ಕುರಿತು ಮಾತನಾಡಿದ ಅವರು, ಲಕ್ಷ್ಮಣ್ ಸವದಿ ನನ್ನನ್ನು ಬಿಜೆಪಿಗೆ, ನಾನು ಅವರನ್ನು ಕಾಂಗ್ರೆಸ್ ಗೆ ಕರೆದಿಲ್ಲ. ಅವರು ನಾನು 25 ವರ್ಷಗಳ ಸ್ನೇಹಿತರು.ಕಾರ್ಯಕ್ರಮದ ನಿಮಿತ್ತ ತುಮಕೂರಿಗೆ ಬಂದು ನನ್ನನ್ನು ಭೇಟಿ ಮಾಡಿದ್ದಾರೆ. ಸೌಜನ್ಯಯುತ ಭೇಟಿಗೆ ಯಾವುದೇ ರಾಜಕೀಯ ಲೇಪನ ಬೇಡ ಎಂದರು.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...