ಮೈತ್ರಿ ಸರ್ಕಾರದ ಪತನಕ್ಕೆ `ಹೆಚ್.ಡಿ. ರೇವಣ್ಣ’ ಅವರೇ ಕಾರಣ ! ಎಂದ ಕೈ ನಾಯಕ ಕೆ.ಎನ್. ರಾಜಣ್ಣ !?

Date:

ಹೆಸರು ಮಾತ್ರ ರೇವಣ್ಣ, ಅವರ ಕಾರ್ಯಕ್ರಮ ಎಲ್ಲಾ ರಾವಣನ ರೀತಿ, ಅವರ ಅಪ್ಪ ರಾವಣ ಎಂದು ಹೆಸರಿಡಬೇಕಿತ್ತು. ಆದರೆ, ರೇವಣ್ಣ ಎಂದು ಇಟ್ಟುಬಿಟ್ಟಿದ್ದಾರೆ. ಸರ್ಕಾರ ಬೀಳೋಕೆ ರೇವಣ್ಣನೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಲಕ್ಷ್ಮಣ್ ಸವದಿ ಅವರನ್ನು ಭೇಟಿ ಕುರಿತು ಮಾತನಾಡಿದ ಅವರು, ಲಕ್ಷ್ಮಣ್ ಸವದಿ ನನ್ನನ್ನು ಬಿಜೆಪಿಗೆ, ನಾನು ಅವರನ್ನು ಕಾಂಗ್ರೆಸ್ ಗೆ ಕರೆದಿಲ್ಲ. ಅವರು ನಾನು 25 ವರ್ಷಗಳ ಸ್ನೇಹಿತರು.ಕಾರ್ಯಕ್ರಮದ ನಿಮಿತ್ತ ತುಮಕೂರಿಗೆ ಬಂದು ನನ್ನನ್ನು ಭೇಟಿ ಮಾಡಿದ್ದಾರೆ. ಸೌಜನ್ಯಯುತ ಭೇಟಿಗೆ ಯಾವುದೇ ರಾಜಕೀಯ ಲೇಪನ ಬೇಡ ಎಂದರು.

Share post:

Subscribe

spot_imgspot_img

Popular

More like this
Related

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...